24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಉತ್ಸವ ಸಮಿತಿ ರಚನೆ

ಕಳೆಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಮತ್ತು ದೈವಗಳ ನೇಮೋತ್ಸವ 2026 ರ ಜನವರಿ 22 ರಿಂದ 24 ರ ವರೆಗೆ ವ್ಯವಸ್ಥಿತವಾಗಿ ನಡೆಸಲು ಆಡಳಿತ ಮಂಡಳಿಯ ನೇತೃತ್ವದಲ್ಲಿ ಉತ್ಸವ ಸಮಿತಿಯನ್ನು ರಚಿಸಲಾಯಿತು.


ಸಮಿತಿಯ ಅಧ್ಯಕ್ಷರಾಗಿ ಪದ್ಮಯ್ಯ ಗೌಡ ಬದ್ಯಡ್ಕ, ಕಾರ್ಯದರ್ಶಿಯಾಗಿ ಚಂದ್ರಶೇಖರ ಗೌಡ ನೆಕ್ಕರಾಜೆ ಮತ್ತು ಕೋಶಾಧಿಕಾರಿಯಾಗಿ ಶರತ್ ಮೂಡಾರು ಅವರನ್ನು ಆಯ್ಕೆ ಮಾಡಲಾಯಿತು. ನೂತನ ಉತ್ಸವ ಸಮಿತಿಗೆ ಅನೇಕ ಊರ ಪರವೂರ ಹಿರಿಯರನ್ನು ಗೌರವ ಸಲಹೆಗಾರರಾಗಿ ಮತ್ತು ವಿವಿಧ ಉಪಸಮಿತಿಗಳನ್ನು ರಚಿಸಲಾಯಿತು.


ನೂತನ ಉತ್ಸವ ಸಮಿತಿಯು ದೇವಳದ ಅಧ್ಯಕ್ಷ ಕೆ. ಶ್ರೀಧರ್ ರಾವ್, ಕಾರ್ಯದರ್ಶಿ ಕುಸುಮಾಕರ ಕೊತ್ತೋಡಿ, ಕಾರ್ಯದರ್ಶಿ ನಿರಂಜನ್ ಬದಿಮಾರು ಹಾಗೂ ಇತರ ಸದಸ್ಯರ ಸಮ್ಮುಖದಲ್ಲಿ ನಡೆಸಲಾಯಿತು.

Related posts

ಉಜಿರೆ: ಕನಸು ಇದು ಭರವಸೆಯ ಬೆಳಕು ಕಾರ್ಯಕ್ರಮ

Suddi Udaya

ಕು.ಸೌಜನ್ಯಳ ಮನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ಭೇಟಿ

Suddi Udaya

ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀರಾಮೋತ್ಸವ: ಕರಸೇವಕರಿಗೆ ಗೌರವಾರ್ಪಣೆ

Suddi Udaya

ವಲಯ ಮಟ್ಟದ ಪ್ರಾಥಮಿಕ ವಿಭಾಗದ ಕ್ರೀಡಾಕೂಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಯೋಗ ಸಪ್ತಾಹಕ್ಕೆ ಚಾಲನೆ

Suddi Udaya

ತಾಲೂಕು ಮಟ್ಟದ ಶಟಲ್ ಪಂದ್ಯಾಟ: ಅನುಗ್ರಹ ಆಂ.ಮಾ. ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
error: Content is protected !!