25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಉತ್ಸವ ಸಮಿತಿ ರಚನೆ

ಕಳೆಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಮತ್ತು ದೈವಗಳ ನೇಮೋತ್ಸವ 2026 ರ ಜನವರಿ 22 ರಿಂದ 24 ರ ವರೆಗೆ ವ್ಯವಸ್ಥಿತವಾಗಿ ನಡೆಸಲು ಆಡಳಿತ ಮಂಡಳಿಯ ನೇತೃತ್ವದಲ್ಲಿ ಉತ್ಸವ ಸಮಿತಿಯನ್ನು ರಚಿಸಲಾಯಿತು.


ಸಮಿತಿಯ ಅಧ್ಯಕ್ಷರಾಗಿ ಪದ್ಮಯ್ಯ ಗೌಡ ಬದ್ಯಡ್ಕ, ಕಾರ್ಯದರ್ಶಿಯಾಗಿ ಚಂದ್ರಶೇಖರ ಗೌಡ ನೆಕ್ಕರಾಜೆ ಮತ್ತು ಕೋಶಾಧಿಕಾರಿಯಾಗಿ ಶರತ್ ಮೂಡಾರು ಅವರನ್ನು ಆಯ್ಕೆ ಮಾಡಲಾಯಿತು. ನೂತನ ಉತ್ಸವ ಸಮಿತಿಗೆ ಅನೇಕ ಊರ ಪರವೂರ ಹಿರಿಯರನ್ನು ಗೌರವ ಸಲಹೆಗಾರರಾಗಿ ಮತ್ತು ವಿವಿಧ ಉಪಸಮಿತಿಗಳನ್ನು ರಚಿಸಲಾಯಿತು.


ನೂತನ ಉತ್ಸವ ಸಮಿತಿಯು ದೇವಳದ ಅಧ್ಯಕ್ಷ ಕೆ. ಶ್ರೀಧರ್ ರಾವ್, ಕಾರ್ಯದರ್ಶಿ ಕುಸುಮಾಕರ ಕೊತ್ತೋಡಿ, ಕಾರ್ಯದರ್ಶಿ ನಿರಂಜನ್ ಬದಿಮಾರು ಹಾಗೂ ಇತರ ಸದಸ್ಯರ ಸಮ್ಮುಖದಲ್ಲಿ ನಡೆಸಲಾಯಿತು.

Related posts

ಎಸ್.ಡಿ.ಎಂ ಆಯುರ್ವೇದ ಆಸ್ಪತ್ರೆ ಹಾಸನದಲ್ಲಿ ನಡೆದ ಹ್ಯಾಂಡ್ ಬಾಲ್ ನಲ್ಲಿ ಧರ್ಮಸ್ಥಳದ ಸಿಂಚನಾ ಜೆ. ಶೆಟ್ಟಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಕುಂಟಿನಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬಂದಾರು :ಪೆರ್ಲ -ಬೈಪಾಡಿ ನಿವಾಸಿ ನಾರಾಯಣ ಪೂಜಾರಿ ನಿಧನ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಬಿಸಿ ಟ್ರಸ್ಟ್ ಗುರುವಾಯನಕೆರೆ-ಕಣಿಯೂರು ವಲಯ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಪೆರಿಯಡ್ಕ ಸ.ಕಿ. ಪ್ರಾ. ಶಾಲಾ ರಜತ ಮಹೋತ್ಸವ ಸಮಿತಿಯಿಂದ ಉಜಿರೆ ಲಕ್ಷ್ಮಿ ಗ್ರೂಪ್ಸ್ ಮಾಲಕ ಮೋಹನ್ ಕುಮಾರ್ ರಿಗೆ ಸನ್ಮಾನ

Suddi Udaya

ಪೆರ್ಲ ಬೈಪಾಡಿ ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!