25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಉತ್ಸವ ಸಮಿತಿ ರಚನೆ

ಕಳೆಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಮತ್ತು ದೈವಗಳ ನೇಮೋತ್ಸವ 2026 ರ ಜನವರಿ 22 ರಿಂದ 24 ರ ವರೆಗೆ ವ್ಯವಸ್ಥಿತವಾಗಿ ನಡೆಸಲು ಆಡಳಿತ ಮಂಡಳಿಯ ನೇತೃತ್ವದಲ್ಲಿ ಉತ್ಸವ ಸಮಿತಿಯನ್ನು ರಚಿಸಲಾಯಿತು.


ಸಮಿತಿಯ ಅಧ್ಯಕ್ಷರಾಗಿ ಪದ್ಮಯ್ಯ ಗೌಡ ಬದ್ಯಡ್ಕ, ಕಾರ್ಯದರ್ಶಿಯಾಗಿ ಚಂದ್ರಶೇಖರ ಗೌಡ ನೆಕ್ಕರಾಜೆ ಮತ್ತು ಕೋಶಾಧಿಕಾರಿಯಾಗಿ ಶರತ್ ಮೂಡಾರು ಅವರನ್ನು ಆಯ್ಕೆ ಮಾಡಲಾಯಿತು. ನೂತನ ಉತ್ಸವ ಸಮಿತಿಗೆ ಅನೇಕ ಊರ ಪರವೂರ ಹಿರಿಯರನ್ನು ಗೌರವ ಸಲಹೆಗಾರರಾಗಿ ಮತ್ತು ವಿವಿಧ ಉಪಸಮಿತಿಗಳನ್ನು ರಚಿಸಲಾಯಿತು.


ನೂತನ ಉತ್ಸವ ಸಮಿತಿಯು ದೇವಳದ ಅಧ್ಯಕ್ಷ ಕೆ. ಶ್ರೀಧರ್ ರಾವ್, ಕಾರ್ಯದರ್ಶಿ ಕುಸುಮಾಕರ ಕೊತ್ತೋಡಿ, ಕಾರ್ಯದರ್ಶಿ ನಿರಂಜನ್ ಬದಿಮಾರು ಹಾಗೂ ಇತರ ಸದಸ್ಯರ ಸಮ್ಮುಖದಲ್ಲಿ ನಡೆಸಲಾಯಿತು.

Related posts

ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರನ ಪ್ರತಿಷ್ಠಾಪನೆಗೆ ಮೂಹೂರ್ತ ನಿಗದಿ: ಜ.21ರಿಂದ 3 ದಿನ ಕಾರ್ಯಕ್ರಮ: ಪ್ರಧಾನಿ ನರೇಂದ್ರ ಮೋದಿ ಸಹಿತ ಅನೇಕ ನಾಯಕರು ಭಾಗಿ

Suddi Udaya

ಉಜಿರೆ: ಮಾಚಾರು ನಿವಾಸಿ ಕೃಷ್ಣ ಬೊಳ್ಮಿಣ್ಣಾಯ ನಿಧನ

Suddi Udaya

ನಾರಾವಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya

ಗೆಜ್ಜೆಗಿರಿ ಕ್ಷೇತ್ರದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಾರೆಂಕಿ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ಜಾತ್ರೋತ್ಸವ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಆಪ್ತ ಕಾರ್ಯದರ್ಶಿಯಾಗಿ ಮಂಜುನಾಥ ಎಂ. ಮರುನೇಮಕ

Suddi Udaya
error: Content is protected !!