22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ ಮಾಡಿದ ಜಯಂತ್ ಟಿ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಜಯಂತ್ ಟಿ ರವರು ಯೂಟ್ಯೂಬ್ನಲ್ಲಿ ಸತ್ಯಾಸತ್ಯತೆಯನ್ನು ತಿಳಿದಿದ್ದರು ಸಹ ಅಪೂರ್ಣವಾದ ಮಾಹಿತಿಯೊಂದಿಗೆ ಪೊಲೀಸ್ ಉಪಾಧಿಕ್ಷಕರು ಬಂಟ್ವಾಳ ರವರು ನಿಯಮನುಸಾರ ಕಾನೂನಾತ್ಮಕವಾಗಿ ಮಹೇಶ್ ಶೆಟ್ಟಿ ತಿಮರೋಡಿಯವರ ವಿರುದ್ಧ ಮಾನ್ಯ ಸಹಾಯಕ ಆಯುಕ್ತರು ಪುತ್ತೂರು ರವರಿಗೆ ಗಡಿಪಾರು ಪ್ರಸ್ತಾವನೆಯನ್ನು ಸಲ್ಲಿಸಿರುವುದನ್ನು ಸೌಜನ್ಯ ಪರ ಹೋರಾಟಕ್ಕೆ ತೊಂದರೆ ಮಾಡುತ್ತಿದ್ದಾರೆ ಎಂಬಂತೆ ಬಿಂಬಿಸಿ ಸಂಬಂಧ ಕಲ್ಪಿಸಿ, ಇದೊಂದು ಷಡ್ಯಂತ್ರ ಎಂದು ಯೂಟ್ಯೂಬ್ನಲ್ಲಿ ಸುಳ್ಳು ಸುದ್ದಿಯನ್ನು ಹರಿಬಿಟ್ಟಿದ್ದು ಈ ಬಗ್ಗೆ ಅ.14 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 118/2025 ಕಲಂ: 353(1)(b) ಬಿಎನ್ ಎಸ್ ನಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಎಕ್ಸೆಲ್ ಗುರುವಾಯನಕೆರೆಗೆ 15 ಲಕ್ಷ ಲೀಟರ್ ಸಾಮರ್ಥ್ಯದ ಎಸ್ ಟಿ ಪಿ ರಚನೆಗೆ ಭೂಮಿ ಪೂಜೆ

Suddi Udaya

ಅಳದಂಗಡಿ ಅರಮನೆಯ ಅರಸರಿಂದ ಮತದಾನ: ಪತ್ನಿ ಜೊತೆ ಆಗಮಿಸಿ ಮತ ಚಲಾಯಿಸಿದ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು

Suddi Udaya

ಅಳದಂಗಡಿ: ಭಜನಾ ಸತ್ಸಂಗ ಕುಣಿತ ಭಜನೆ ಪೂರ್ವಭಾವಿ ಸಭೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಯಂಸೇವಕರಾಗಿ ಸೇವೆ

Suddi Udaya

ವೇಣೂರು ತುಳುನಾಡ ಜವನೆರ್ ಹೆಚ್.ಪಿ.ಎಲ್ ಸೀಸನ್ -7 ರ ಪದಾಧಿಕಾರಿಗಳ ಆಯ್ಕೆ

Suddi Udaya

ಮುಗಳಿ ಬ್ರಹ್ಮ ಕ್ಷೇತ್ರ ದೇವರ ಸನ್ನಿಧಿ ಬಸದಿ ಒಳಗೆ ನುಗ್ಗಿದ್ದ ನೀರು

Suddi Udaya
error: Content is protected !!