September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ ಮಾಡಿದ ಜಯಂತ್ ಟಿ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಜಯಂತ್ ಟಿ ರವರು ಯೂಟ್ಯೂಬ್ನಲ್ಲಿ ಸತ್ಯಾಸತ್ಯತೆಯನ್ನು ತಿಳಿದಿದ್ದರು ಸಹ ಅಪೂರ್ಣವಾದ ಮಾಹಿತಿಯೊಂದಿಗೆ ಪೊಲೀಸ್ ಉಪಾಧಿಕ್ಷಕರು ಬಂಟ್ವಾಳ ರವರು ನಿಯಮನುಸಾರ ಕಾನೂನಾತ್ಮಕವಾಗಿ ಮಹೇಶ್ ಶೆಟ್ಟಿ ತಿಮರೋಡಿಯವರ ವಿರುದ್ಧ ಮಾನ್ಯ ಸಹಾಯಕ ಆಯುಕ್ತರು ಪುತ್ತೂರು ರವರಿಗೆ ಗಡಿಪಾರು ಪ್ರಸ್ತಾವನೆಯನ್ನು ಸಲ್ಲಿಸಿರುವುದನ್ನು ಸೌಜನ್ಯ ಪರ ಹೋರಾಟಕ್ಕೆ ತೊಂದರೆ ಮಾಡುತ್ತಿದ್ದಾರೆ ಎಂಬಂತೆ ಬಿಂಬಿಸಿ ಸಂಬಂಧ ಕಲ್ಪಿಸಿ, ಇದೊಂದು ಷಡ್ಯಂತ್ರ ಎಂದು ಯೂಟ್ಯೂಬ್ನಲ್ಲಿ ಸುಳ್ಳು ಸುದ್ದಿಯನ್ನು ಹರಿಬಿಟ್ಟಿದ್ದು ಈ ಬಗ್ಗೆ ಅ.14 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 118/2025 ಕಲಂ: 353(1)(b) ಬಿಎನ್ ಎಸ್ ನಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದದ ಸಮಾವೇಶ: ಬೃಹತ್ ಸಾರ್ವಜನಿಕ ಸಭೆ – ಜಾಥಾ ಮತ್ತು ಹಕ್ಕೊತ್ತಾಯ ಮಂಡನೆ

Suddi Udaya

ಕೊಜಪ್ಪಾಡಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಸಂಬೋಳ್ಯ ಮೃತ ಬಾಲಕ ಸುಮಂತ್ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ

Suddi Udaya

ಮದ್ದಡ್ಕ : ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಕಾರು 

Suddi Udaya
error: Content is protected !!