22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಬೆಳ್ತಂಗಡಿ ಪ.ಪಂ. ವ್ಯಾಪ್ತಿಯ ಪೌರ ಕಾರ್ಮಿಕರಿಗೆ ಸನ್ಮಾನ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪೌರ ಕಾರ್ಮಿಕರನ್ನು ಗೌರವಿಸಲಾಯಿತು.
ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಮುರಳಿ ಬಲಿಪ, ನಿಕಟಪೂರ್ವ ಅಧ್ಯಕ್ಷ ದೇವದಾಸ್ ಶೆಟ್ಟಿ ಹಿಬರೋಡಿ, ಕಾರ್ಯದರ್ಶಿ ಅಮಿತಾನಂದ ಹೆಗ್ಡೆ, ಲಿಯೋ ಅಧ್ಯಕ್ಷೆ ಭಾಷಿಣಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪೌರ ಕಾರ್ಮಿಕರ ಸೇವೆಯ ಬಗ್ಗೆ

ಕಾರ್ಯಕ್ರಮ ಸಂಯೋಜಕ ವಸಂತ ಶೆಟ್ಟಿ ಶ್ರದ್ಧಾ ಪ್ರಾಸ್ತವಿಸಿದರು. ಪೂರ್ವಧ್ಯಕ್ಷರುಗಳಾದ ರಾಜು ಬಿ. ಶೆಟ್ಟಿ, ಧರಣೇಂದ್ರ ಕೆ. ಜೈನ್, ರಾಮಕೃಷ್ಣ ಗೌಡ, ಜಯರಾಮ್ ಭಂಡಾರಿ, ಸುಶೀಲ ಹೆಗ್ಡೆ, ಹೇಮಂತ್ ರಾವ್ ಎರ್ಡೂರ್, ಅಶೋಕ್ ಬಿ.ಪಿ., ಸದಸ್ಯರುಗಳಾದ ನಾಣ್ಯಪ್ಪ ನಾಯ್ಕ್, ಸುರೇಶ ಶೆಟ್ಟಿ ಲಾಯಿಲ ಸಹಕರಿಸಿದರು. ಪಟ್ಟಣ ಪಂಚಾಯತಿನ ೧೧ ಪೌರ ಕಾರ್ಮಿಕರು ಗೌರವ ಸ್ವೀಕರಿಸಿದರು.

Related posts

ಜ.12: ಮುಂಡಾಜೆಯಲ್ಲಿ ಸಾವಿರದ ಸಾಧಕರು ಮನೆಮನದ ಸಮ್ಮಾನ:

Suddi Udaya

ವೇಣೂರು ಸರಕಾರಿ ಪ.ಪೂ. ಕಾಲೇಜು ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಗುರುವಾಯನಕೆರೆ: ಪಣೆಜಾಲು ಇಡ್ಯಾ, ಮಿಂಚಿನಡ್ಕ ಪರಿಸರದಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya

ಮಿತ್ತಬಾಗಿಲು: ತೋಟಕ್ಕೆ ನುಗ್ಗಿದ ಆನೆ; ಅಪಾರ ಕೃಷಿ ಹಾನಿ

Suddi Udaya

ಇಂಡಸ್ ಟವರ್ಸ್ ಕಾರ್ಮಿಕರ ನ್ಯಾಯಕ್ಕಾಗಿ ಭಾರತೀಯ ಮಜ್ದೂರು ಸಂಘದಿಂದ ದ.ಕ ಜಿಲ್ಲಾ ಸಂಸದರಿಗೆ ಮನವಿ

Suddi Udaya
error: Content is protected !!