25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಸ್ಥಗಿತಗೊಂಡ ಬಸ್ ನಿಲ್ದಾಣದ ಕಾಮಗಾರಿ; ಶಾಸಕ ಹರೀಶ್ ಪೂಂಜರಿಂದ‌ ಅಧಿಕಾರಿಗಳೊಂದಿಗೆ ಸಭೆ

ಬೆಳ್ತಂಗಡಿ: ತಾಲೂಕು ಕೇಂದ್ರದಲ್ಲಿ ನಿರ್ಮಾಣವಾಗುತ್ತಿರುವ ಬಸ್ ನಿಲ್ದಾಣದ ಕಾಮಗಾರಿ ಸ್ಥಗಿತಗೊಂಡಿರುವ ಹಿನ್ನಲೆಯಲ್ಲಿ ಶಾಸಕ ಹರೀಶ್ ಪೂಂಜ‌ ಅವರು ಅಧಿಕಾರಿಗಳ‌ ಸಭೆ ನಡೆಸಿ ಕಾಮಗಾರಿ ಆರಂಭಿಸುವಂತೆ ಸೂಚನೆ ನೀಡಿದ್ದಾರೆ.

ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು , ಅರಣ್ಯ ಇಲಾಖೆ ಸೇರಿದಂತೆ‌ ಇತರ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ
ಕಾಮಗಾರಿಯನ್ನು ಮುಕ್ತಾಯಗೊಳಿಸುವ ಸಂಬಂಧ ಇರುವ ಅಡಚಣೆಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿಗಳನ್ನು ಪಡೆದುಕೊಂಡರು. ಸಮಸ್ಯೆಗಳನ್ನು ಪರಿಹರಿಸಿ ಕೂಡಲೇ ಕಾಮಗಾರಿ ಆರಂಭಿಸುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿರುತ್ತಾರೆ. ಕಳೆದ ಆರು ತಿಂಗಳಿನಿಂದ ಸ್ಥಗಿತಗೊಂಡಿರುವ ಬಸ್ ನಿಲ್ದಾಣದ ಕಾ‌ಮಗಾರಿ ಇನ್ನಾದರೂ ಆರಂಭವಾಗುವುದೇ ಎಂದು ಕಾದು ನೋಡಬೇಕಾಗಿದೆ‌.

Related posts

ಶಿಶಿಲ ಶೌರ್ಯ ವಿಪತ್ತು ತಂಡದ ಕೆಲಸ ಕಾರ್ಯಗಳನ್ನು ಮೆಚ್ಚಿ ಜೀವರಕ್ಷಕ ಪರಿಕರಗಳನ್ನು ಕೊಡುಗೆಯಾಗಿ ನೀಡಿದ ಎಸ್ ಎಂ ಶಿವಪ್ರಕಾಶ್

Suddi Udaya

ಭಾರೀ ಮಳೆಗೆ ಉಜಿರೆ ಶಿವಾಜಿನಗರದಲ್ಲಿ ಗುಡ್ಡ ಕುಸಿತ: ಮನೆಯವರು ಅಪಾಯದಿಂದ ಪಾರು

Suddi Udaya

ತುಳು ಸಿನಿ ರಸಿಕರಿಗೆ ಮನೋರಂಜನೆ ನೀಡಲು ಸಜ್ಜಾಗಿದೆ “ದಸ್ಕತ್” ನ.18 ರಂದು ಭಾರತ್ ಸಿನೆಮಾಸ್ ಮಂಗಳೂರಿನಲ್ಲಿ ಟ್ರೈಲರ್ ಲಾಂಚ್

Suddi Udaya

ರಾಷ್ಟ್ರಮಟ್ಟದ ಅಬಕಾಸ್ ಚಾಂಪಿಯನ್ ಶಿಪ್ ಸ್ಪರ್ಧೆ: ಅರ್ಹನ್ ಬೈಗ್ ಮತ್ತು ಅರ್ಮನ್ ಬೈಗ್ ದ್ವಿತೀಯ ಚಾಂಪಿಯನ್

Suddi Udaya

ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಸೂರ್ಯ ವಂದನಾ ಭಜನಾ ಉತ್ಸವದ ಪೂರ್ವ ತಯಾರಿ ಸಭೆ

Suddi Udaya

ಭಕ್ತಿ ಪಾರಮ್ಯಕ್ಕೆ ಅಣಿಯಾದ ಮಲೆಂಗಲ್ಲು ಬ್ರಹ್ಮಕಲಶೋತ್ಸವ

Suddi Udaya
error: Content is protected !!