25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಮತ್ತೊಬ್ಬ ಆಂಬುಲೆನ್ಸ್ ಚಾಲಕ ಶಶಿರಾಜ್ ಶೆಟ್ಟಿ ರವರಿಗೆ ಎಸ್.ಐ.ಟಿ ಬುಲಾವ್:

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಅನಾಥ ಶವಗಳನ್ನು ಆಸ್ಪತ್ರೆಗೆ ಸಾಗಿಸಿದ್ದ ಮತ್ತೊಬ್ಬ ಆಂಬುಲೆನ್ಸ್ ಚಾಲಕನಿಗೆ ಎಸ್.ಐ.ಟಿ ವಿಚಾರಣೆಗೆ ಬುಲಾವ್ ನೀಡಿದೆ.

ಬೆಳ್ತಂಗಡಿ ತಾಲೂಕಿನಲ್ಲಿ 2010 ರಿಂದ 2015 ರವರೆಗೆ ಆಂಬುಲೆನ್ಸ್ ಹೊಂದಿದ್ದ ಗುರುವಾಯನಕೆರೆ ನಿವಾಸಿ ಶಶಿರಾಜ್ ಶೆಟ್ಟಿಗೆ ಅ.15 ರಂದು ಎಸ್.ಐ.ಟಿ ವಿಚಾರಣೆಗೆ ಹಾಜರಾಗಲು ಬುಲಾವ್ ಬಂದಿದ್ದು ಅದರಂತೆ 3 ಗಂಟೆಗೆ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದಾರೆ.

Related posts

ಹಿಂದೂ ಕಾಯ೯ಕತ೯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಬೆಳ್ತಂಗಡಿಯ ನೌಷದ್ ಪತ್ತೆಗೆ ಎನ್.ಐ.ಎ ರೂ. 2 ಲಕ್ಷ ಬಹುಮಾನ ಘೋಷಣೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಿಶೋರ್ ಕುಮಾರ್ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು

Suddi Udaya

ಡಾ ಹೆಗ್ಗಡೆಯವರ ರಾಜ್ಯ ಸಭಾ ನಿದಿಯಿಂದ 100 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮಂಜೂರು

Suddi Udaya

ಚರ್ಚ್‌ರೋಡ್ ಬಾಡಿಗೆ ಮನೆಯಲ್ಲಿದ್ದ ರೋಷನ್ ನಾಪತ್ತೆ: ಪತ್ನಿ ಠಾಣೆಗೆ ದೂರು

Suddi Udaya

ಪುತ್ತಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಪ್ರವೀಣ್ ಬೇಂಗಿಲ ಆಯ್ಕೆ

Suddi Udaya

ನವದೆಹಲಿಯಲ್ಲಿ ನಡೆಯಲಿರುವ ಜಲ್ ಮಹೋತ್ಸವಕ್ಕೆ ತಣ್ಣೀರುಪಂತದ ಸವಿತಾರಿಗೆ ವಿಶೇಷ ಆಹ್ವಾನ

Suddi Udaya
error: Content is protected !!