25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಉತ್ಸವ ಸಮಿತಿ ರಚನೆ

ಕಳೆಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಮತ್ತು ದೈವಗಳ ನೇಮೋತ್ಸವ 2026 ರ ಜನವರಿ 22 ರಿಂದ 24 ರ ವರೆಗೆ ವ್ಯವಸ್ಥಿತವಾಗಿ ನಡೆಸಲು ಆಡಳಿತ ಮಂಡಳಿಯ ನೇತೃತ್ವದಲ್ಲಿ ಉತ್ಸವ ಸಮಿತಿಯನ್ನು ರಚಿಸಲಾಯಿತು.


ಸಮಿತಿಯ ಅಧ್ಯಕ್ಷರಾಗಿ ಪದ್ಮಯ್ಯ ಗೌಡ ಬದ್ಯಡ್ಕ, ಕಾರ್ಯದರ್ಶಿಯಾಗಿ ಚಂದ್ರಶೇಖರ ಗೌಡ ನೆಕ್ಕರಾಜೆ ಮತ್ತು ಕೋಶಾಧಿಕಾರಿಯಾಗಿ ಶರತ್ ಮೂಡಾರು ಅವರನ್ನು ಆಯ್ಕೆ ಮಾಡಲಾಯಿತು. ನೂತನ ಉತ್ಸವ ಸಮಿತಿಗೆ ಅನೇಕ ಊರ ಪರವೂರ ಹಿರಿಯರನ್ನು ಗೌರವ ಸಲಹೆಗಾರರಾಗಿ ಮತ್ತು ವಿವಿಧ ಉಪಸಮಿತಿಗಳನ್ನು ರಚಿಸಲಾಯಿತು.


ನೂತನ ಉತ್ಸವ ಸಮಿತಿಯು ದೇವಳದ ಅಧ್ಯಕ್ಷ ಕೆ. ಶ್ರೀಧರ್ ರಾವ್, ಕಾರ್ಯದರ್ಶಿ ಕುಸುಮಾಕರ ಕೊತ್ತೋಡಿ, ಕಾರ್ಯದರ್ಶಿ ನಿರಂಜನ್ ಬದಿಮಾರು ಹಾಗೂ ಇತರ ಸದಸ್ಯರ ಸಮ್ಮುಖದಲ್ಲಿ ನಡೆಸಲಾಯಿತು.

Related posts

ಮುಂಡಾಜೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ತಾಲೂಕು ಮಟ್ಟದ ಅಥ್ಲೆಟಿಕ್ಸ್ : ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ 4 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕರುಂ ಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

Suddi Udaya

ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬ: ತಣ್ಣೀರುಪಂತ ವಲಯದ ಮಾಶಾಸನ ಪಡೆಯುವ ಫಲಾನುಭವಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷರ ಬಂಧನ ವಿರುದ್ಧ ಬಿಡುಗಡೆಗೆ ಆಗ್ರಹಿಸಿ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಪ್ರತಿಭಟನೆ

Suddi Udaya
error: Content is protected !!