37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಮತ್ತೊಬ್ಬ ಆಂಬುಲೆನ್ಸ್ ಚಾಲಕ ಶಶಿರಾಜ್ ಶೆಟ್ಟಿ ರವರಿಗೆ ಎಸ್.ಐ.ಟಿ ಬುಲಾವ್:

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಅನಾಥ ಶವಗಳನ್ನು ಆಸ್ಪತ್ರೆಗೆ ಸಾಗಿಸಿದ್ದ ಮತ್ತೊಬ್ಬ ಆಂಬುಲೆನ್ಸ್ ಚಾಲಕನಿಗೆ ಎಸ್.ಐ.ಟಿ ವಿಚಾರಣೆಗೆ ಬುಲಾವ್ ನೀಡಿದೆ.

ಬೆಳ್ತಂಗಡಿ ತಾಲೂಕಿನಲ್ಲಿ 2010 ರಿಂದ 2015 ರವರೆಗೆ ಆಂಬುಲೆನ್ಸ್ ಹೊಂದಿದ್ದ ಗುರುವಾಯನಕೆರೆ ನಿವಾಸಿ ಶಶಿರಾಜ್ ಶೆಟ್ಟಿಗೆ ಅ.15 ರಂದು ಎಸ್.ಐ.ಟಿ ವಿಚಾರಣೆಗೆ ಹಾಜರಾಗಲು ಬುಲಾವ್ ಬಂದಿದ್ದು ಅದರಂತೆ 3 ಗಂಟೆಗೆ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದಾರೆ.

Related posts

ಗುರುವಾಯನಕೆರೆ ನವಶಕ್ತಿ ಮನೆಗೆ ವಿಧಾನಪರಿಷತ್ ಅಭ್ಯರ್ಥಿ ಕಿಶೋರ್ ಕುಮಾರ್ ಬೇಟಿ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಪ್ರಾಂತೀಯ ಪಾಲನಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಮುಂಡಾಜೆ ಗ್ರಾ.ಪಂ. ಅಧ್ಯಕ್ಷರಾಗಿ ಗಣೇಶ್ ಬಂಗೇರ, ಉಪಾಧ್ಯಕ್ಷರಾಗಿ ಸುಮಾ ಕೃಷ್ಣಾನಂದ ಆಯ್ಕೆ

Suddi Udaya

ಮುಂಡಾಜೆ: ತಾಲೂಕು ಮಟ್ಟದ ಕೇರಂ ಪಂದ್ಯಾಟ: ವಿಜೇತರಿಗೆ ಬಹುಮಾನ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವಿಶೇಷ ಕಾರ್ಯಕಾರಿಣಿ ಸಭೆ ಹಾಗೂ ಸಂಸದ ಕ್ಯಾ. ಬ್ರಿಜೇಶ್ ಚೌಟ ರವರಿಗೆ ಅಭಿನಂದನ ಕಾರ್ಯಕ್ರಮ

Suddi Udaya

ಮಸೀದಿ ಬಳಿ ನಿಲ್ಲಿಸಿದ್ದ ಧರ್ಮಗುರುಗಳ ಬೈಕ್ ಕಳವು : ಕಳ್ಳತನ ಕೃತ್ಯ ಸಿಸಿ ಕ್ಯಾಮರದಲ್ಲಿ ಸೆರೆ

Suddi Udaya
error: Content is protected !!