July 23, 2026
Uncategorized

ಮತ್ತೊಬ್ಬ ಆಂಬುಲೆನ್ಸ್ ಚಾಲಕ ಶಶಿರಾಜ್ ಶೆಟ್ಟಿ ರವರಿಗೆ ಎಸ್.ಐ.ಟಿ ಬುಲಾವ್:

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಅನಾಥ ಶವಗಳನ್ನು ಆಸ್ಪತ್ರೆಗೆ ಸಾಗಿಸಿದ್ದ ಮತ್ತೊಬ್ಬ ಆಂಬುಲೆನ್ಸ್ ಚಾಲಕನಿಗೆ ಎಸ್.ಐ.ಟಿ ವಿಚಾರಣೆಗೆ ಬುಲಾವ್ ನೀಡಿದೆ.

ಬೆಳ್ತಂಗಡಿ ತಾಲೂಕಿನಲ್ಲಿ 2010 ರಿಂದ 2015 ರವರೆಗೆ ಆಂಬುಲೆನ್ಸ್ ಹೊಂದಿದ್ದ ಗುರುವಾಯನಕೆರೆ ನಿವಾಸಿ ಶಶಿರಾಜ್ ಶೆಟ್ಟಿಗೆ ಅ.15 ರಂದು ಎಸ್.ಐ.ಟಿ ವಿಚಾರಣೆಗೆ ಹಾಜರಾಗಲು ಬುಲಾವ್ ಬಂದಿದ್ದು ಅದರಂತೆ 3 ಗಂಟೆಗೆ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದಾರೆ.

Related posts

ಜು.9: ಸೋಮಂತಡ್ಕ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 22 ನೇ ಶಾಖೆ ಉದ್ಘಾಟನೆ

Suddi Udaya

86 ಸೀಮ್ ಕಾರ್ಡ್ ಸಹಿತ ಬೆಳ್ತಂಗಡಿ ಯ ಇಬ್ಬರನ್ನು ಬಂಧಿಸಿದ ಮಂಗಳೂರು ಪೊಲೀಸರು: ವಿದೇಶ ದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್‌ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ ಆರೋಪ

Suddi Udaya

ಕಿಲ್ಲೂರು ಇರ್ಷಾದುಶ್ಶಿಬಿಯಾನ್ ಅರಬಿಕ್ ಮದರಸ ವಿದ್ಯಾರ್ಥಿಗಳಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ದ.ಕ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ದೇವಿಪ್ರಸಾದ್ ನೇಮಕ

Suddi Udaya

ವ್ಯಾಪಕ ಮಳೆ ಹಿನ್ನಲೆ: ನಾಳೆ(ಜು.31) ದ.ಕ. ಜಿಲ್ಲಾದ್ಯಂತ ಶಾಲೆ, ಪ.ಪೂ. ಕಾಲೇಜುಗಳಿಗೆ ರಜೆ

Suddi Udaya

ಉಜಿರೆ: ರೆಂಜಾಳ ಗೆಳಯರ ಬಳಗ ಹಾಗೂ ರೆಂಜಾಳ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ ರಚನೆ

Suddi Udaya
error: Content is protected !!