September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅ.26: ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ. ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಒಥಿ ಃhಚಿಡಿಚಿಣh ದಕ್ಷಿಣ ಕನ್ನಡ ಜಿಲ್ಲೆ, ಕೊಣಾಜೆ ಗ್ರಾಮ ಪಂಚಾಯತ್, ಸಮರ್ಪಣಾ ಪರಿವಾರ ಟ್ರಸ್ಟ್, ಮಂಗಳೂರು ಹಾಗೂ ದ.ಕ.ಜಿಲ್ಲಾ ಯುವಜನ ಒಕ್ಕೂಟ ಇವರ ಸಂಯುಕ್ತ ಆಶ್ರಯದಲ್ಲಿ ೨೦೨೫-೨೬ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವು ಅ.26 ರಂದು ಬಂಟರ ಭವನ, ಅಸೈಗೋಳಿ, ಕೊಣಾಜೆ ಗ್ರಾಮ, ಉಳ್ಳಾಲ ತಾಲೂಕು ಇಲ್ಲಿ ನಡೆಯಲಿದೆ.


ಸದ್ರಿ ಯುವ ಜನೋತ್ಸವದಲ್ಲಿ ಸಾಂಸ್ಕೃತಿಕ ಸ್ಪರ್ಧೆ (ಜನಪದ ನೃತ್ಯ, ಜನಪದ ಗೀತೆ, ಕಥೆ ಬರೆಯುವುದು, ಚಿತ್ರ ಕಲೆ, ಘೋಷಣೆ, ಕವಿತೆ ಬರೆಯವುದು, ಇತ್ಯಾದಿ)ಗಳು ನಡೆಯಲಿದ್ದು, ಭಾಗವಹಿಸುವವರು ಅ.೨೩ರಂದು ಸಂಜೆ ೫.೦೦ಗಂಟೆಯೊಳಗಾಗಿ ತಮ್ಮ/ತಂಡದ ಹೆಸರು ಚಿಜಥಿssಜಞ@ಥಿಚಿhoo.ಛಿom ಗೆ ಇಮೇಲ್ ಮೂಲಕ ಅಥವಾ ಖುದ್ದಾಗಿ ಕಳುಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು (೦೮೨೪-೨೪೫೧೨೬೪, ೮೧೦೫೧೦೦೭೮೧, ೭೮೯೯೨೬೬೬೯೭) ಇವರನ್ನು ಸಂಪರ್ಕಿಸಬಹುದೆAದು ಇಲಾಖೆಯ ಪ್ರಕಟಣೆ ತಿಳಿಸಿರುವುದಾಗಿ ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತ್ ಬೆಳ್ತಂಗಡಿ ಇವರು ಮಾಹಿತಿ ನೀಡಿರುತ್ತಾರೆ.

Related posts

ಯಕ್ಷ ಪ್ರಣವ -2023 ಅಂತರ್ ಕಾಲೇಜು ಮಟ್ಟದ ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್. ಕಾಲೇಜಿಗೆ ತೃತೀಯ ಸ್ಥಾನ

Suddi Udaya

ಹೊಕ್ಕಾಡಿಗೋಳಿ ಶಾಲಾ ಪ್ರಾರಂಭೋತ್ಸವ

Suddi Udaya

ಮೂಡುಬಿದಿರೆ:ಸ್ಥಳಾಂತರಿತ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಶಾಖೆ ಉದ್ಘಾಟನೆ

Suddi Udaya

ಫೆ.19-24: ಉಜಿರೆಯಲ್ಲಿ ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ವತಿಯಿಂದ ‘ಆನಂದೋತ್ಸವ ಶಿಬಿರ’

Suddi Udaya

ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಒರಿಸ್ಸಾ ರಾಜ್ಯದ ಸಹಕಾರಿ ಪ್ರತಿನಿಧಿಗಳ ಭೇಟಿ

Suddi Udaya
error: Content is protected !!