23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅ.26: ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ. ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಒಥಿ ಃhಚಿಡಿಚಿಣh ದಕ್ಷಿಣ ಕನ್ನಡ ಜಿಲ್ಲೆ, ಕೊಣಾಜೆ ಗ್ರಾಮ ಪಂಚಾಯತ್, ಸಮರ್ಪಣಾ ಪರಿವಾರ ಟ್ರಸ್ಟ್, ಮಂಗಳೂರು ಹಾಗೂ ದ.ಕ.ಜಿಲ್ಲಾ ಯುವಜನ ಒಕ್ಕೂಟ ಇವರ ಸಂಯುಕ್ತ ಆಶ್ರಯದಲ್ಲಿ ೨೦೨೫-೨೬ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವು ಅ.26 ರಂದು ಬಂಟರ ಭವನ, ಅಸೈಗೋಳಿ, ಕೊಣಾಜೆ ಗ್ರಾಮ, ಉಳ್ಳಾಲ ತಾಲೂಕು ಇಲ್ಲಿ ನಡೆಯಲಿದೆ.


ಸದ್ರಿ ಯುವ ಜನೋತ್ಸವದಲ್ಲಿ ಸಾಂಸ್ಕೃತಿಕ ಸ್ಪರ್ಧೆ (ಜನಪದ ನೃತ್ಯ, ಜನಪದ ಗೀತೆ, ಕಥೆ ಬರೆಯುವುದು, ಚಿತ್ರ ಕಲೆ, ಘೋಷಣೆ, ಕವಿತೆ ಬರೆಯವುದು, ಇತ್ಯಾದಿ)ಗಳು ನಡೆಯಲಿದ್ದು, ಭಾಗವಹಿಸುವವರು ಅ.೨೩ರಂದು ಸಂಜೆ ೫.೦೦ಗಂಟೆಯೊಳಗಾಗಿ ತಮ್ಮ/ತಂಡದ ಹೆಸರು ಚಿಜಥಿssಜಞ@ಥಿಚಿhoo.ಛಿom ಗೆ ಇಮೇಲ್ ಮೂಲಕ ಅಥವಾ ಖುದ್ದಾಗಿ ಕಳುಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು (೦೮೨೪-೨೪೫೧೨೬೪, ೮೧೦೫೧೦೦೭೮೧, ೭೮೯೯೨೬೬೬೯೭) ಇವರನ್ನು ಸಂಪರ್ಕಿಸಬಹುದೆAದು ಇಲಾಖೆಯ ಪ್ರಕಟಣೆ ತಿಳಿಸಿರುವುದಾಗಿ ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತ್ ಬೆಳ್ತಂಗಡಿ ಇವರು ಮಾಹಿತಿ ನೀಡಿರುತ್ತಾರೆ.

Related posts

ಅಹಮದಾಬಾದ್ ಏರ್ ಇಂಡಿಯಾ ವಿಮಾನ ಪತನ:ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಸಂತಾಪ

Suddi Udaya

ಬೆಳ್ತಂಗಡಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಉಸ್ಮಾನ್ ಗರ್ಡಾಡಿ ರವರಿಗೆ ಮುಖ್ಯಮಂತ್ರಿ ಚಿನ್ನದ ಪದಕ

Suddi Udaya

ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸ.ಸಂಘದ 21ನೇ ವಾರ್ಷಿಕ ಮಹಾಸಭೆ: ಎಸ್ಸೆಸೆಲ್ಸಿ, ಪಿಯುಸಿ ಪರೀಕ್ಷೆಗಳಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಕನ್ಯಾಡಿII ಸ.ಉ.ಹಿ.ಪ್ರಾ. ಶಾಲೆಗೆ ಪೆಟ್ರೋನೆಟ್ ಎಂ.ಹೆಚ್.ಬಿ ಲಿಮಿಟೆಡ್ ಕಂಪನಿಯಿಂದ ಕಂಪ್ಯೂಟರ್ ಮತ್ತು ಕಂಪ್ಯೂಟರ್ ಟೇಬಲ್ ಕೊಡುಗೆ

Suddi Udaya

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರ ಕೇಂದ್ರ ನಿರ್ಮಾಣಕ್ಕೆ ರೂ. 50 ಲಕ್ಷ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜರ ಮನವಿಗೆ ಸ್ಪಂದಿಸಿದ ಸರ್ಕಾರ

Suddi Udaya

ಮುಳಿಯ ಜ್ಯುವೆಲ್ಸ್ ನಿಂದ ನೀಟ್ ಸಾಧಕ ಎಕ್ಸೆಲ್ ವಿದ್ಯಾರ್ಥಿ ಪ್ರಜ್ವಲ್ ಹೆಚ್.ಎಂ ರಿಗೆ ಗೌರವಾರ್ಪಣೆ

Suddi Udaya
error: Content is protected !!