September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

ಗುರುವಾಯನಕೆರೆ: ಕಳೆದ ಹಲವಾರು ವರ್ಷಗಳಿಂದ ಗುರುವಾಯನಕೆರೆ ಸಪ್ತಗಿರಿ ಕಾಂಪ್ಲೆಕ್ಸ್ ವಿಕಾಸ ಬ್ಯಾಂಕ್ ಎದುರು ಕಾರ್ಯಾನಿರ್ವಹಿಸುತ್ತಿರುವ ಅತ್ಯುತ್ತಮ ಗುಣಮಟ್ಟದ ಕರ್ಟನ್‌ಗಳನ್ನು ಪೂರೈಸುವ ನಿಸರ್ಗ ಕರ್ಟನ್ & ವಾಲ್ ಪೇಪರ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್ ಸಂಸ್ಥೆಯು ನೀಡಲಿದೆ ಎಂದು ಮಾಲಕ ನಾಗೇಶ್ ಬರಾಯ ತಿಳಿಸಿದ್ದಾರೆ.

ನಮ್ಮ ಸಂಸ್ಥೆಯಲ್ಲಿ ಕರ್ಟನ್, 3 ಡಿ, 5ಡಿ ವಾಲ್ ಪೇಪರ್, ವಿವಿಧ ಕಂಪನಿಯ ಬೆಡ್, ವಿವಿಧ ಮಾದರಿಯ ಸೋಫಾ ಸೆಟ್, ಮನೆಗೆ ಬೇಕಾದ ರೀತಿಯ ಕುಶನ್, ವಾಲ್ ಪೇಪರ್, ಎಲ್ಲಾ ತರಹದ ಬ್ಲೆöಡ್ಸ್, ಫೋಮ್ ಬ್ರಿಕ್ಸ್ ಮತ್ತು ಸೊಳ್ಳೆ ಪರದೆಗಳು ಅತೀ ಕಡಿಮೆ ದರದಲ್ಲಿ ಸಿಗಲಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ.

ನಿಸರ್ಗ ಸಂಸ್ಥೆಯಿಂದ ಸಮಾಜಮುಖಿ ಕಾರ್ಯ: ನಿಸರ್ಗ ಕರ್ಟನ್ & ವಾಲ್ ಪೇಪರ್ ಸಂಸ್ಥೆಯು ಉದ್ಯಮದೊಂದಿಗೆ ಸಮಾಜಮುಖಿಯಾಗಿಯೂ ತೊಡಗಿಸಿಕೊಂಡಿದೆ. ಅಶಕ್ತ ಕುಟುಂಬಗಳಿಗೆ ಆರ್ಥಿಕ ನೆರವು, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕಾರ್ಯಕ್ರಮಗಳಿಗೆ ಕೊಡುಗೆಗಳನ್ನು ನೀಡುತ್ತಾ ಜನರ ನೆಚ್ಚಿನ ಸಂಸ್ಥೆಯಾಗಿ ಬೆಳೆದಿದೆ.

ಸ್ಟೈಲಿಶ್ ಕರ್ಟನ್ ಹಾಗೂ ವಾಲ್ ಪೇಪರ್‌ಗಳೊಂದಿಗೆ ನಿಮ್ಮ ಮನೆಯ ಅಲಂಕಾರವನ್ನು ಹೆಚ್ಚಿಸಿ: ಸ್ಟೈಲಿಶ್ ಕರ್ಟನ್ ಹಾಗೂ ವಾಲ್ ಪೇಪರ್‌ಗಳೊಂದಿಗೆ ನಿಮ್ಮ ಮನೆಯ ಅಲಂಕಾರವನ್ನು ಹೆಚ್ಚಿಸಿಕೊಳ್ಳಲು ಬಯಸುವ ಪ್ರತಿ ಗ್ರಾಹಕರಿಗೆ ನಾವು ಸಲಹೆ ಹಾಗೂ ಸೂಕ್ತ ಮಾಹಿತಿಯನ್ನು ನೀಡುತ್ತಿದ್ದು ಈ ಬಾರಿಯ ದೀಪಾವಳಿಗೆ ಖರೀದಿಯ ಮೇಲೆ ವಿಶೇಷವಾದ ಡಿಸ್ಕೌಂಟ್ ಸೇಲ್ ನೀಡುತ್ತಿದ್ದೇವೆ ಎಂದು ಸಂಸ್ಥೆಯ ಮಾಲಕ ನಾಗೇಶ್ ಬರಾಯ ತಿಳಿಸಿದರು.

Related posts

ವೇಣೂರು ಎಸ್.ಡಿ.ಎಂ ಐಟಿಐ ಯಲ್ಲಿ ನವೀಕೃತ ಕೈಗಾರಿಕಾ ಸಮಗ್ರ ವಿದ್ಯುತ್ ಕಾರ್ಯಗಾರ ಕೇಂದ್ರಕ್ಕೆ ಚಾಲನೆ

Suddi Udaya

ಖೋಖೋ ಪಂದ್ಯಾಟ: ಮುಂಡಾಜೆ ಶಾಲಾ ಶಿಕ್ಷಕಿ ಮಂಜುಳಾ ಹೆಚ್ ಹಾಗೂ ಕೊಕ್ಕಡ ಶಾಲಾ ಶಿಕ್ಷಕಿ ನೇತ್ರಾವತಿ ಎ.ಎಸ್ ರವರು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲೆಯಲ್ಲಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರ ಹುಟ್ಟುಹಬ್ಬದ ಸಂಭ್ರಮ

Suddi Udaya

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಡಾ. ಯಶೋವರ್ಮರ ಸ್ಮರಣಾರ್ಥ ಪರಿಸರ ನಿರ್ವಹಣಾ ಕಾರ್ಯಾಗಾರ

Suddi Udaya

ಧರ್ಮಸ್ಥಳ: ನೇರ್ತನೆ ಪ್ರದೇಶದಲ್ಲಿ ಕಾಡಾನೆ ದಾಳಿ

Suddi Udaya
error: Content is protected !!