March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಡ ಗ್ರಾ.ಪಂ. ವತಿಯಿಂದ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

ನಡ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕ್ಷಯ ಖಾಯಿಲೆ ಹೊಂದಿರುವವರಿಗೆ ಗ್ರಾಮ ಪಂಚಾಯತ್ ಸದಸ್ಯರಾದ ಪ್ರವೀಣ್ ವಿ.ಜಿ, ಜಯ ಶೆಟ್ಟಿ, ಎನ್.ಬಿ ಹರೀಶ್ಚಂದ್ರ, ಶ್ರೀಮತಿ ಲಲಿತಾ ಓಬಯ್ಯ ಗೌಡ, ಶ್ರೀಮತಿ ಶಶಿಕಲಾ ಜೈನ್ ಇವರ ವತಿಯಿಂದ ದಿನಸಿ ಸಾಮಾಗ್ರಿಗಳ ಕಿಟ್‌ಗಳನ್ನು ಅ.15 ರಂದು ಗ್ರಾಮ ಪಂಚಾಯತ್ ಕಛೇರಿಯಲ್ಲಿ ವಿತರಿಸಲಾಯಿತು.


ಈ ಸಂದರ್ಭದಲ್ಲಿ ನಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮಂಜುಳಾ, ಕಾರ್ಯದರ್ಶಿಗಳಾದ ಕಿರಣ್ ಎಂ, ಆಶಾ ಕಾರ್ಯಕರ್ತೆಯರು, ಸಮುದಾಯ ಆರೋಗ್ಯ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕರಾಟೆ ಪಂದ್ಯಾಟ: ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪ್ರಧಾನಿ ಭಾಷಣ ಕನ್ನಡಕ್ಕೆ ಭಾಷಾಂತರ : ಎಂ.ಎಲ್.ಸಿ ಪ್ರತಾಪಸಿಂಹ ನಾಯಕ್ ರಿಗೆ ರಾಷ್ಟ್ರ ನಾಯಕರ ಮೆಚ್ಚುಗೆ

Suddi Udaya

ಸುಮಂತ್ ಕುಮಾರ್ ಜೈನ್ ರಿಂದ ದಿ ರೋಟರೀ ಇಂಟರ್ ನ್ಯಾಷನಲ್ ಫಂಡ್ ಗೆ ರೂ.90,000 ಕೊಡುಗೆ

Suddi Udaya

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಭೀಮಾ ಕೋರೆಗಾಂವ್ ವಿಜಯೋತ್ಸವದ ದಿನಾಚರಣೆ ಪ್ರಯುಕ್ತ ಸ್ವಾಭಿಮಾನಿ ದಿಗ್ವಿಜಯ ಹಾಗೂ ಬಿವಿಎಫ್ ಪದಗ್ರಹಣ

Suddi Udaya
error: Content is protected !!