July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಡ ಗ್ರಾ.ಪಂ. ವತಿಯಿಂದ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

ನಡ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕ್ಷಯ ಖಾಯಿಲೆ ಹೊಂದಿರುವವರಿಗೆ ಗ್ರಾಮ ಪಂಚಾಯತ್ ಸದಸ್ಯರಾದ ಪ್ರವೀಣ್ ವಿ.ಜಿ, ಜಯ ಶೆಟ್ಟಿ, ಎನ್.ಬಿ ಹರೀಶ್ಚಂದ್ರ, ಶ್ರೀಮತಿ ಲಲಿತಾ ಓಬಯ್ಯ ಗೌಡ, ಶ್ರೀಮತಿ ಶಶಿಕಲಾ ಜೈನ್ ಇವರ ವತಿಯಿಂದ ದಿನಸಿ ಸಾಮಾಗ್ರಿಗಳ ಕಿಟ್‌ಗಳನ್ನು ಅ.15 ರಂದು ಗ್ರಾಮ ಪಂಚಾಯತ್ ಕಛೇರಿಯಲ್ಲಿ ವಿತರಿಸಲಾಯಿತು.


ಈ ಸಂದರ್ಭದಲ್ಲಿ ನಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮಂಜುಳಾ, ಕಾರ್ಯದರ್ಶಿಗಳಾದ ಕಿರಣ್ ಎಂ, ಆಶಾ ಕಾರ್ಯಕರ್ತೆಯರು, ಸಮುದಾಯ ಆರೋಗ್ಯ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಶಿರ್ಲಾಲು: ಕೃಷಿಕ ನಾರಾಯಣ ಗೌಡ ನಿಧನ

Suddi Udaya

ಜು.13: ಉಜಿರೆಯಲ್ಲಿ ನ್ಯೂ ತ್ರಿಲೋಖ್ ನೃತ್ಯ ಸಂಸ್ಥೆ ಶುಭಾರಂಭ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ವತಿಯಿಂದ ಭಾರತೀಯ ಸೇನೆಗೆ ನೇಮಕಗೊಂಡಿರುವ ಮನೋಹರ್ ಪೂಜಾರಿಯವರಿಗೆ ಗೌರವಾರ್ಪಣೆ

Suddi Udaya

“ಲೋಕಾಯುಕ್ತ ಜನ ಸಂಪರ್ಕ ಸಭೆ: ಗ್ರಾಮ ಮಟ್ಟದಲ್ಲಿ ಭ್ರಷ್ಟಚಾರದ ಕುರಿತು ಜಾಗೃತಿ-ಲೋಕಾಯುಕ್ತ ಅಧೀಕ್ಷಕ ಕುಮಾರಚಂದ್ರ

Suddi Udaya

ಆರಂಬೋಡಿ: ಹುಲಿಮೇರು ಮನೆತನದ ಬಾಬು ಪೂಜಾರಿ ನಿಧನ

Suddi Udaya

ಡಿ.14: ಅನಾರು ಹಾ.ಉ.ಸ. ಸಂಘದ ನೂತನ ಕಟ್ಟಡ “ಕ್ಷೀರ ವಾರಿಧಿಯ” ಉದ್ಘಾಟನೆ

Suddi Udaya
error: Content is protected !!