July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ದೀಪಾವಳಿ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

ಬೆಳ್ತಂಗಡಿ: ಇಲ್ಲಿಯ ಹಳೆಕೋಟೆ ಆದ್ಯ ಕಾಂಪ್ಲೆಕ್ಸ್ನಲ್ಲಿ ಕಾರ್ಯಾಚರಿಸುತ್ತಿರುವ ಆಧಿನಾಥ್ ಬಜಾಜ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್ ನೀಡಲಾಗಿದೆ ಎಂದು ಸಂಸ್ಥೆಯ ಮಾಲಕ ರಾಜೇಶ್ ಕೆ. ತಿಳಿಸಿದ್ದಾರೆ.

ವಾಹನ ಖರೀದಿಸಲು ಕೇವಲ ರೂ. 2999 ರಿಂದ ಮುಂಗಡ ಪೇಮೆಂಟ್ ಹಾಗೂ ಬಡ್ಡಿ ಕೇವಲ ಶೇ.6.99 ಆಗಿರುತ್ತದೆ. ಉಚಿತ ಹೆಲೈಟ್, ಉಚಿತ ನಂಬರ್ ಪ್ಲೇಟ್ ಹಾಗೂ ನಿಮ್ಮ ಯಾವುದೇ ವಾಹನಗಳ ಹೊಸ ಇನ್ಸೂರೆನ್ಸ್ ಮತ್ತು ರಿನಿವಲ್ ಅತೀ ಶೀಘ್ರವಾಗಿ ಮಾಡಿ ಕೊಡಲಾಗುತ್ತಿದೆ. ಪಲ್ಸರ್ ವಿವಿಧ ಮಾದರಿಯ ಬೈಕುಗಳು, ಚೇತಕ್ ಸ್ಕೂಟಿ ಅತ್ಯುತ್ತಮ ಗುಣಮಟ್ಟದೊಂದಿಗೆ ಲಭ್ಯವಿದೆ. ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ ಲಭ್ಯವಿದೆ.

Related posts

ಕುಕ್ಕೇಡಿ ಗ್ರಾ.ಪಂ. ನಲ್ಲಿ ಆರ್ ಟಿ ಸಿ ಗೆ ಆಧಾರ್ ಜೋಡಣಾ ಕಾರ್ಯಕ್ರಮ: ತಹಸೀಲ್ದಾರ್ ಪೃಥ್ವಿ ಸಾನಿಕಾಂ ಭೇಟಿ, ಪರಿಶೀಲನೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25,000 ಸಹಾಯಧನ ವಿತರಣೆ

Suddi Udaya

ಸಿಯೋನ್ ಆಶ್ರಮ : ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya

ನಾಲ್ಕೂರು: ಭಾರಿ ಮಳೆಗೆ ಕುರೆಲ್ಯ ರಾಜೇಂದ್ರ ಶೆಟ್ಟಿಯವರ ಮನೆಗೆ ಬರೆ ಕುಸಿದು ಹಾನಿ: ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಭೇಟಿ

Suddi Udaya

ಡಿ.31: ಬಳಂಜ ಬೋಂಟ್ರೊಟ್ಟುಗುತ್ತು ಧರ್ಮದೈವಗಳ ಮೂಲಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ ಹಾಗೂ ಕೇತುಲ್ಲಾಯ ದೈವಕ್ಕೆ ಪಂಚಪರ್ವ ಸೇವೆ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ವತಿಯಿಂದ 77 ನೇ ಗಣರಾಜ್ಯೋತ್ಸವ ದಿನಾಚರಣೆ

Suddi Udaya
error: Content is protected !!