September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯಕ್ಷಭಾರತಿ ಸಂಸ್ಥೆಯ ವತಿಯಿಂದ ಕೋಳ್ಯೂರು ರಾಮಚಂದ್ರ ರಾವ್ ರವರಿಗೆ ಸನ್ಮಾನ

ಬೆಳ್ತಂಗಡಿ: ಯಕ್ಷಗಾನ ಕಲಾ ರಂಗದ ಶ್ರೇಷ್ಠ ಕಲಾವಿದರಾದ ಶ್ರೀ ಕೋಳ್ಯೂರು ರಾಮಚಂದ್ರ ರಾವ್ ಅವರನ್ನು ಸ್ವಗೃಹದಲ್ಲಿ ಭೇಟಿ ಮಾಡಿ ಶ್ರೀಮತಿ ಭಾಗೀರಥಿ ಅವರೊಂದಿಗೆ ಯಕ್ಷಭಾರತಿ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.

ಸಂಸ್ಥೆಯ ಉಪಾಧ್ಯಕ್ಷ ಹರಿದಾಸ ಗಾಂಭೀರ ಧರ್ಮಸ್ಥಳ, ಟ್ರಸ್ಟಿಗಳಾದ ಸುರೇಶ ಕುದ್ರಂತಾಯ ಉಜಿರೆ, ಶಶಿಧರ ಕನ್ಯಾಡಿ, ಕುಸುಮಾಕರ ಕೊತ್ತೋಡಿ, ಆಹ್ವಾನಿತ ಸದಸ್ಯರಾದ ಕಶ್ಯಪ್ ಕನ್ಯಾಡಿ, ಭಾಗವತರಾದ ದಿವಾಕರ ಆಚಾರ್ಯ ಧರ್ಮಸ್ಥಳ, ಸಂಚಾಲಕ ಮಹೇಶ ಕನ್ಯಾಡಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಒಂಟಿಸಲಗ ಪ್ರತ್ಯಕ್ಷ: ವಾಹನ ಸವಾರರ ಪರದಾಟ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

Suddi Udaya

ಗೇರುಕಟ್ಟೆ ಜಾರಿಗೆಬೈಲು ನಿವಾಸಿ ಶಕುಂತಳಾ ನಿಧನ

Suddi Udaya

ನಾವರದ ಯುವಕ ಕೀರ್ತನ್ ಪೂಜಾರಿ ಅನಾರೋಗ್ಯದಿಂದ ನಿಧನ

Suddi Udaya

ಇಂದಬೆಟ್ಟು: ಸಮೃದ್ಧಿ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!