September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅ.26: ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ. ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಒಥಿ ಃhಚಿಡಿಚಿಣh ದಕ್ಷಿಣ ಕನ್ನಡ ಜಿಲ್ಲೆ, ಕೊಣಾಜೆ ಗ್ರಾಮ ಪಂಚಾಯತ್, ಸಮರ್ಪಣಾ ಪರಿವಾರ ಟ್ರಸ್ಟ್, ಮಂಗಳೂರು ಹಾಗೂ ದ.ಕ.ಜಿಲ್ಲಾ ಯುವಜನ ಒಕ್ಕೂಟ ಇವರ ಸಂಯುಕ್ತ ಆಶ್ರಯದಲ್ಲಿ ೨೦೨೫-೨೬ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವು ಅ.26 ರಂದು ಬಂಟರ ಭವನ, ಅಸೈಗೋಳಿ, ಕೊಣಾಜೆ ಗ್ರಾಮ, ಉಳ್ಳಾಲ ತಾಲೂಕು ಇಲ್ಲಿ ನಡೆಯಲಿದೆ.


ಸದ್ರಿ ಯುವ ಜನೋತ್ಸವದಲ್ಲಿ ಸಾಂಸ್ಕೃತಿಕ ಸ್ಪರ್ಧೆ (ಜನಪದ ನೃತ್ಯ, ಜನಪದ ಗೀತೆ, ಕಥೆ ಬರೆಯುವುದು, ಚಿತ್ರ ಕಲೆ, ಘೋಷಣೆ, ಕವಿತೆ ಬರೆಯವುದು, ಇತ್ಯಾದಿ)ಗಳು ನಡೆಯಲಿದ್ದು, ಭಾಗವಹಿಸುವವರು ಅ.೨೩ರಂದು ಸಂಜೆ ೫.೦೦ಗಂಟೆಯೊಳಗಾಗಿ ತಮ್ಮ/ತಂಡದ ಹೆಸರು ಚಿಜಥಿssಜಞ@ಥಿಚಿhoo.ಛಿom ಗೆ ಇಮೇಲ್ ಮೂಲಕ ಅಥವಾ ಖುದ್ದಾಗಿ ಕಳುಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು (೦೮೨೪-೨೪೫೧೨೬೪, ೮೧೦೫೧೦೦೭೮೧, ೭೮೯೯೨೬೬೬೯೭) ಇವರನ್ನು ಸಂಪರ್ಕಿಸಬಹುದೆAದು ಇಲಾಖೆಯ ಪ್ರಕಟಣೆ ತಿಳಿಸಿರುವುದಾಗಿ ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತ್ ಬೆಳ್ತಂಗಡಿ ಇವರು ಮಾಹಿತಿ ನೀಡಿರುತ್ತಾರೆ.

Related posts

ಅಂಡಿಂಜೆ: ಯುವಕ ಮಂಡಲದಿಂದ ಮೊಸರು ಕುಡಿಕೆ ಉತ್ಸವ, ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಶಿಬಾಜೆ ಬರ್ಗುಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು: ರೂ.25 ಲಕ್ಷ ಪರಿಹಾರ ನೀಡುವಂತೆ ಮೆಸ್ಕಾಂ ಇಲಾಖೆಗೆ ಶಾಸಕ ಹರೀಶ್ ಪೂಂಜಾ ಆಗ್ರಹ

Suddi Udaya

ಎಸ್.ಕೆ.ಎಸ್.ಎಸ್.ಎಫ್ ಗುರುವಾಯನಕೆರೆ ಕ್ಲಸ್ಟರ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಲಿಂಗತ್ಯಾರು ಪ್ರದೀನ್ ದೇವಾಡಿಗರಿಗೆ ಧನ ಸಹಾಯ ಹಸ್ತಾಂತರ

Suddi Udaya

ಕೊಕ್ಕಡದಲ್ಲಿ ಸತ್ಯ ಸುದ್ದಿ ನ್ಯೂಸ್ ಕಛೇರಿ ಮತ್ತು ವೆಬ್ ಸೈಟ್ ಲೋಕಾರ್ಪಣೆ

Suddi Udaya

ಮಡಂತ್ಯಾರು: ವರ್ತಕ ಬಂಧು ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!