
ಕಾರ್ಯತಡ್ಕ: ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ ಇದರ ಸಹ ಸಂಸ್ಥೆ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ಕಾಯರ್ತಡ್ಕ ಇಲ್ಲಿ “ಸ್ವರ್ಣ ಬಿಂದು ಪ್ರಾಶನ” ಶಿಬಿರ ನಡೆಯಿತು. ಡಾ.ಶಾರುನ್, ಡಾ.ಸುಮಂತ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸುಮಾರು 50ಕ್ಕೂ ಅಧಿಕ ಮಕ್ಕಳು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಿದರು.











