September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

ಗುರುವಾಯನಕೆರೆ: ಕಳೆದ ಹಲವಾರು ವರ್ಷಗಳಿಂದ ಗುರುವಾಯನಕೆರೆ ಸಪ್ತಗಿರಿ ಕಾಂಪ್ಲೆಕ್ಸ್ ವಿಕಾಸ ಬ್ಯಾಂಕ್ ಎದುರು ಕಾರ್ಯಾನಿರ್ವಹಿಸುತ್ತಿರುವ ಅತ್ಯುತ್ತಮ ಗುಣಮಟ್ಟದ ಕರ್ಟನ್‌ಗಳನ್ನು ಪೂರೈಸುವ ನಿಸರ್ಗ ಕರ್ಟನ್ & ವಾಲ್ ಪೇಪರ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್ ಸಂಸ್ಥೆಯು ನೀಡಲಿದೆ ಎಂದು ಮಾಲಕ ನಾಗೇಶ್ ಬರಾಯ ತಿಳಿಸಿದ್ದಾರೆ.

ನಮ್ಮ ಸಂಸ್ಥೆಯಲ್ಲಿ ಕರ್ಟನ್, 3 ಡಿ, 5ಡಿ ವಾಲ್ ಪೇಪರ್, ವಿವಿಧ ಕಂಪನಿಯ ಬೆಡ್, ವಿವಿಧ ಮಾದರಿಯ ಸೋಫಾ ಸೆಟ್, ಮನೆಗೆ ಬೇಕಾದ ರೀತಿಯ ಕುಶನ್, ವಾಲ್ ಪೇಪರ್, ಎಲ್ಲಾ ತರಹದ ಬ್ಲೆöಡ್ಸ್, ಫೋಮ್ ಬ್ರಿಕ್ಸ್ ಮತ್ತು ಸೊಳ್ಳೆ ಪರದೆಗಳು ಅತೀ ಕಡಿಮೆ ದರದಲ್ಲಿ ಸಿಗಲಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ.

ನಿಸರ್ಗ ಸಂಸ್ಥೆಯಿಂದ ಸಮಾಜಮುಖಿ ಕಾರ್ಯ: ನಿಸರ್ಗ ಕರ್ಟನ್ & ವಾಲ್ ಪೇಪರ್ ಸಂಸ್ಥೆಯು ಉದ್ಯಮದೊಂದಿಗೆ ಸಮಾಜಮುಖಿಯಾಗಿಯೂ ತೊಡಗಿಸಿಕೊಂಡಿದೆ. ಅಶಕ್ತ ಕುಟುಂಬಗಳಿಗೆ ಆರ್ಥಿಕ ನೆರವು, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕಾರ್ಯಕ್ರಮಗಳಿಗೆ ಕೊಡುಗೆಗಳನ್ನು ನೀಡುತ್ತಾ ಜನರ ನೆಚ್ಚಿನ ಸಂಸ್ಥೆಯಾಗಿ ಬೆಳೆದಿದೆ.

ಸ್ಟೈಲಿಶ್ ಕರ್ಟನ್ ಹಾಗೂ ವಾಲ್ ಪೇಪರ್‌ಗಳೊಂದಿಗೆ ನಿಮ್ಮ ಮನೆಯ ಅಲಂಕಾರವನ್ನು ಹೆಚ್ಚಿಸಿ: ಸ್ಟೈಲಿಶ್ ಕರ್ಟನ್ ಹಾಗೂ ವಾಲ್ ಪೇಪರ್‌ಗಳೊಂದಿಗೆ ನಿಮ್ಮ ಮನೆಯ ಅಲಂಕಾರವನ್ನು ಹೆಚ್ಚಿಸಿಕೊಳ್ಳಲು ಬಯಸುವ ಪ್ರತಿ ಗ್ರಾಹಕರಿಗೆ ನಾವು ಸಲಹೆ ಹಾಗೂ ಸೂಕ್ತ ಮಾಹಿತಿಯನ್ನು ನೀಡುತ್ತಿದ್ದು ಈ ಬಾರಿಯ ದೀಪಾವಳಿಗೆ ಖರೀದಿಯ ಮೇಲೆ ವಿಶೇಷವಾದ ಡಿಸ್ಕೌಂಟ್ ಸೇಲ್ ನೀಡುತ್ತಿದ್ದೇವೆ ಎಂದು ಸಂಸ್ಥೆಯ ಮಾಲಕ ನಾಗೇಶ್ ಬರಾಯ ತಿಳಿಸಿದರು.

Related posts

ದಯಾ ವಿಶೇಷ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ : ಹುಣ್ಸೆಕಟ್ಟೆ ಕ್ರಾಸ್ ಗೇರುಕಟ್ಟೆ ಪರಪ್ಪು, ಕೊಯ್ಯೂರು ಸರ್ಕಾರಿ ಬಸ್ ಸಂಚಾರ ಪ್ರಾರಂಭ

Suddi Udaya

ಅಂತಾರಾಷ್ಟ್ರೀಯ ಮಟ್ಟದ ಗುಣಮಟ್ಟ ಮತ್ತು ಸುರಕ್ಷತೆಯ ತಂತ್ರಜ್ಞಾನವನ್ನು ಹೊಂದಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ISO 27001 ಪ್ರಶಸ್ತಿ ಪ್ರದಾನ

Suddi Udaya

ಪೋಟೋವನ್ನು ಆಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಆರೋಪ: ಮಹಿಳೆಯಿಂದ ಪೊಲೀಸ್ ದೂರು: ಆರೋಪಿ ಮೇಲೆ ಪ್ರಕರಣ ದಾಖಲು

Suddi Udaya

ನಿಡ್ಲೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

Suddi Udaya

ಅರಸಿನಮಕ್ಕಿ: ಕುಡಿಯುವ ನೀರಿನ ಸ್ಥಾವರ ಉದ್ಘಾಟನೆ

Suddi Udaya
error: Content is protected !!