25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಡ ಗ್ರಾ.ಪಂ. ವತಿಯಿಂದ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

ನಡ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕ್ಷಯ ಖಾಯಿಲೆ ಹೊಂದಿರುವವರಿಗೆ ಗ್ರಾಮ ಪಂಚಾಯತ್ ಸದಸ್ಯರಾದ ಪ್ರವೀಣ್ ವಿ.ಜಿ, ಜಯ ಶೆಟ್ಟಿ, ಎನ್.ಬಿ ಹರೀಶ್ಚಂದ್ರ, ಶ್ರೀಮತಿ ಲಲಿತಾ ಓಬಯ್ಯ ಗೌಡ, ಶ್ರೀಮತಿ ಶಶಿಕಲಾ ಜೈನ್ ಇವರ ವತಿಯಿಂದ ದಿನಸಿ ಸಾಮಾಗ್ರಿಗಳ ಕಿಟ್‌ಗಳನ್ನು ಅ.15 ರಂದು ಗ್ರಾಮ ಪಂಚಾಯತ್ ಕಛೇರಿಯಲ್ಲಿ ವಿತರಿಸಲಾಯಿತು.


ಈ ಸಂದರ್ಭದಲ್ಲಿ ನಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮಂಜುಳಾ, ಕಾರ್ಯದರ್ಶಿಗಳಾದ ಕಿರಣ್ ಎಂ, ಆಶಾ ಕಾರ್ಯಕರ್ತೆಯರು, ಸಮುದಾಯ ಆರೋಗ್ಯ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಪಟ್ರಮೆ: ಪಾದೆಯಲ್ಲಿ ಧರೆ ಕುಸಿತ: ಮನೆಗೆ ಹಾನಿ

Suddi Udaya

ಬಾರ್ಯ-ಪುತ್ತಿಲ-ತೆಕ್ಕಾರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ,ಯುವಬಿಲ್ಲವ ವೇದಿಕೆ, ಬಿಲ್ಲವ ಮಹಿಳಾ ವೇದಿಕೆಯ ಜಂಟಿ ಆಶ್ರಯದಲ್ಲಿ ಗುರು ಪೂಜೆ

Suddi Udaya

ಸೌತಡ್ಕ : ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷ

Suddi Udaya

ಬೊಳಿಯಾರು ಆಟೋ ರಿಕ್ಷಾದ ಮೇಲೆ ಕಾಡಾನೆ ದಾಳಿ: ಆಟೋ ಚಾಲಕ ದಿನೇಶ್‌ರವರನ್ನು ಭೇಟಿಯಾದ ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ: ಜ್ಞಾನವಿಕಾಸ ಸಮನ್ವಯಾಧಿಕಾರಿಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿ

Suddi Udaya

ಬೆಳ್ತಂಗಡಿ: ಹಳೆಕೋಟೆ ಸಮೀಪ ಟಿಪ್ಪರ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮೃತ್ಯು

Suddi Udaya
error: Content is protected !!