22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ದೀಪಾವಳಿ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

ಬೆಳ್ತಂಗಡಿ: ಇಲ್ಲಿಯ ಹಳೆಕೋಟೆ ಆದ್ಯ ಕಾಂಪ್ಲೆಕ್ಸ್ನಲ್ಲಿ ಕಾರ್ಯಾಚರಿಸುತ್ತಿರುವ ಆಧಿನಾಥ್ ಬಜಾಜ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್ ನೀಡಲಾಗಿದೆ ಎಂದು ಸಂಸ್ಥೆಯ ಮಾಲಕ ರಾಜೇಶ್ ಕೆ. ತಿಳಿಸಿದ್ದಾರೆ.

ವಾಹನ ಖರೀದಿಸಲು ಕೇವಲ ರೂ. 2999 ರಿಂದ ಮುಂಗಡ ಪೇಮೆಂಟ್ ಹಾಗೂ ಬಡ್ಡಿ ಕೇವಲ ಶೇ.6.99 ಆಗಿರುತ್ತದೆ. ಉಚಿತ ಹೆಲೈಟ್, ಉಚಿತ ನಂಬರ್ ಪ್ಲೇಟ್ ಹಾಗೂ ನಿಮ್ಮ ಯಾವುದೇ ವಾಹನಗಳ ಹೊಸ ಇನ್ಸೂರೆನ್ಸ್ ಮತ್ತು ರಿನಿವಲ್ ಅತೀ ಶೀಘ್ರವಾಗಿ ಮಾಡಿ ಕೊಡಲಾಗುತ್ತಿದೆ. ಪಲ್ಸರ್ ವಿವಿಧ ಮಾದರಿಯ ಬೈಕುಗಳು, ಚೇತಕ್ ಸ್ಕೂಟಿ ಅತ್ಯುತ್ತಮ ಗುಣಮಟ್ಟದೊಂದಿಗೆ ಲಭ್ಯವಿದೆ. ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ ಲಭ್ಯವಿದೆ.

Related posts

ನಾರಾವಿ ಅರಸು ಕಟ್ಟೆಯಲ್ಲಿ ಗೂಡ್ಸ್ ಟೆಂಪೋ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಜೋಕಿ ರೋಡ್ರಿಗಸ್‌ ಸ್ಥಳದಲ್ಲೇ ಸಾವು

Suddi Udaya

ಶ್ರೀ ಗುರುದೇವ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ಪಕ್ಷಿ ವೀಕ್ಷಣೆ ಹಾಗೂ ಸ್ವಚ್ಛತಾ ಕಾರ್ಯಕ್ರಮ

Suddi Udaya

ಗೇರುಕಟ್ಟೆ : ಪರಪ್ಪು ಮಸೀದಿಯಲ್ಲಿ ಎಸ್.ಎಸ್.ಎಫ್ ಸದಸ್ಯತ್ವ ಅಭಿಯಾನದ ಪೋಸ್ಟರ್ ಬಿಡುಗಡೆ

Suddi Udaya

ಕೊಕ್ಕಡ ಅಡೈ ಶಿವಶಕ್ತಿ ಭಜನಾ ಮಂದಿರದ ಪುನರ್ ನಿರ್ಮಾಣ ಕಾರ್ಯಕ್ಕೆ ಶಾಸಕ ಹರೀಶ್ ಪೂಂಜಾ ರವರಿಂದ ರೂ.50 ಸಾವಿರ ಸಹಾಯಧನ ವಿತರಣೆ

Suddi Udaya

ಇಂದಬೆಟ್ಟು ಗ್ರಾ.ಪಂ.ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಾಗಾರ ಹಾಗೂ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya

ಮದ್ದಡ್ಕ ಶ್ರೀ ರಾಮ ಸೇವಾ ಸಮಿತಿ, ವಿ.ಹಿಂ.ಪ. ಭಜರಂಗದಳ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!