23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ದೀಪಾವಳಿ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

ಬೆಳ್ತಂಗಡಿ: ಇಲ್ಲಿಯ ಹಳೆಕೋಟೆ ಆದ್ಯ ಕಾಂಪ್ಲೆಕ್ಸ್ನಲ್ಲಿ ಕಾರ್ಯಾಚರಿಸುತ್ತಿರುವ ಆಧಿನಾಥ್ ಬಜಾಜ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್ ನೀಡಲಾಗಿದೆ ಎಂದು ಸಂಸ್ಥೆಯ ಮಾಲಕ ರಾಜೇಶ್ ಕೆ. ತಿಳಿಸಿದ್ದಾರೆ.

ವಾಹನ ಖರೀದಿಸಲು ಕೇವಲ ರೂ. 2999 ರಿಂದ ಮುಂಗಡ ಪೇಮೆಂಟ್ ಹಾಗೂ ಬಡ್ಡಿ ಕೇವಲ ಶೇ.6.99 ಆಗಿರುತ್ತದೆ. ಉಚಿತ ಹೆಲೈಟ್, ಉಚಿತ ನಂಬರ್ ಪ್ಲೇಟ್ ಹಾಗೂ ನಿಮ್ಮ ಯಾವುದೇ ವಾಹನಗಳ ಹೊಸ ಇನ್ಸೂರೆನ್ಸ್ ಮತ್ತು ರಿನಿವಲ್ ಅತೀ ಶೀಘ್ರವಾಗಿ ಮಾಡಿ ಕೊಡಲಾಗುತ್ತಿದೆ. ಪಲ್ಸರ್ ವಿವಿಧ ಮಾದರಿಯ ಬೈಕುಗಳು, ಚೇತಕ್ ಸ್ಕೂಟಿ ಅತ್ಯುತ್ತಮ ಗುಣಮಟ್ಟದೊಂದಿಗೆ ಲಭ್ಯವಿದೆ. ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ ಲಭ್ಯವಿದೆ.

Related posts

ನೇತ್ರಾವತಿ ಸ್ನಾನಘಟ್ಟದ ಬಳಿ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನ

Suddi Udaya

ಜಿಲ್ಲಾ ಮಟ್ಟದ ಐಕ್ಸ್ ವಾಲಿಬಾಲ್ ಸ್ಪರ್ಧೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಸೌಜನ್ಯ ಕೊಲೆ ಪ್ರಕರಣ: ಕಾನತ್ತೂರು ಕ್ಷೇತ್ರದಲ್ಲಿ ಪ್ರಮಾಣ ಪೂರೈಸಿದ ಧೀರಜ್ ಜೈನ್, ಮಲ್ಲಿಕ್ ಜೈನ್, ಉದಯ್ ಜೈನ್

Suddi Udaya

78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ಹಳೆಪೇಟೆ, ಉಜಿರೆ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋ. ಕಣಿಯೂರು ವಲಯದ ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಕುರಾಯ ಶ್ರೀ ಸದಾಶಿವ ದೇವರ ಸನ್ನಿಧಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಮುಂಡಾಜೆ ಶೀಟ್ ಬಳಿ ಮಿನಿ ಬಸ್ಸಿಗೆ ಲಾರಿ ಡಿಕ್ಕಿ : ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ

Suddi Udaya
error: Content is protected !!