September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ : ಹುಣ್ಸೆಕಟ್ಟೆ ಕ್ರಾಸ್ ಗೇರುಕಟ್ಟೆ ಪರಪ್ಪು, ಕೊಯ್ಯೂರು ಸರ್ಕಾರಿ ಬಸ್ ಸಂಚಾರ ಪ್ರಾರಂಭ

ಬೆಳ್ತಂಗಡಿ. ಸಾರ್ವಜನಿಕರ ಮತ್ತು ವಿದ್ಯಾರ್ಥಿಗಳ ಬಹುದಿನದ ಬೇಡಿಕೆಯಾಗಿದ್ದ ಬೆಳ್ತಂಗಡಿ ನಗರದಿಂದ , ಕೆಇಬಿ ಮಾರ್ಗವಾಗಿ ಹುಣ್ಸೆಕಟ್ಟೆ ಕ್ರಾಸ್, ಗೇರುಕಟ್ಟೆ ಪರಪ್ಪು,ಅದುರ್ ಪೆರಾಲ್ ಮಾರ್ಗವಾಗಿ ಕೊಯ್ಯೂರಿಗೆ ಪ್ರಯಾಣಿಕರಿಗೆ ಮತ್ತು ವಿದ್ಯಾರ್ಥಿಗಳ ಹಿತ ದೃಷ್ಟಿಯನ್ನು ಇಟ್ಟುಕೊಂಡು ಇಂದಿನಿಂದ ಸರ್ಕಾರಿ ಬಸ್ ಸಂಚಾರ ಪ್ರಾರಂಭವಾಗಿದೆ.


ನೂತನವಾಗಿ ಪ್ರಾರಂಭಗೊಂಡ ಬಸ್ಸಿಗೆ ಕೊಯ್ಯರಿನಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಅದ್ದೂರಿ ಸ್ವಾಗತವನ್ನು ಕೋರಿದರು.
ಈ ಸಂದರ್ಭದಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಸಾಲಿಯನ್, ಸದಸ್ಯರಾದ ಶರೀಫ್ ಶಬರಬೈಲ್, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಪ್ರವೀಣ್ ಗೌಡ ಕೊಯ್ಯರು, ಕೊಯೂರು ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಹರೀಶ್ ಗೌಡ, ಸದಸ್ಯರಾದ. ಲೋಕೇಶ್ ಗೌಡ, ಲತೀಫ್ ಉನಾಲು, ಶ್ರೀಮತಿ ಚಂದ್ರಾವತಿ, ಶ್ರೀಮತಿ ಹೇಮಾವತಿ, ತಾಲೂಕು ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ವೆಂಕಣ್ಣ ಕೊಯ್ಯಾರು, ಶಾಲಾ ಉಪನ್ಯಾಸಕರಾದ ಮೋಹನ್ ಗೌಡ, ರಾಮಚಂದ್ರ ದೊಡ್ಮನಿ, ಪ್ರಮುಖರಾದ ನವೀನ್ ಕುಮಾರ್ ಮೊಹಮದ್ ಸಿದ್ದಿಕ್, ಪರಮೇಶ್ವರ್ ಗೌಡ, ಸಲೀಂ ಪಾತ್ರಾಲಾ, ಕೃಷ್ಣಕುಮಾರ್, ಡಿಕಯ್ಯ, ಯೂಸುಫ್, ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಜೆ ಸಿ ಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ಚಿತ್ತಾರ ಕಾರ್ಯಕ್ರಮ

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ‌, ಚಪ್ಪರ ಮುಹೂರ್ತ ಹಾಗೂ ಕೆರೆಯ ಜಾಗದ ಮುಹೂರ್ತ

Suddi Udaya

ಕಾಸರಗೋಡು ಬೆಳ್ಳೂರ್ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಉಜಿರೆ ಶ್ರೀ ಲಕ್ಷ್ಮೀ ಮಹಿಳಾ ಭಜನಾ ಸಂಘದ ಸದಸ್ಯರಿಂದ ಭಜನಾ ಸೇವೆ

Suddi Udaya

ಶಿರ್ಲಾಲು: ಸುನಿಲ್ ಕುಮಾರ್ ಜೈನ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

Suddi Udaya

ಕೆಎಂಜೆ ಉಜಿರೆ ಸರ್ಕಲ್ ಸಮಿತಿ ರಚನೆ

Suddi Udaya
error: Content is protected !!