September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಯಕ್ಷಗಾನದ ಮೇರು ಭಾಗವತ ದಿನೇಶ್ ಅಮ್ಮಣ್ಣಾಯ ನಿಧನ

ಹತ್ಯಡ್ಕ: ಯಕ್ಷಗಾನದ ಮೇರು ಭಾಗವತ ದಿನೇಶ್ ಅಮ್ಮಣ್ಣಾಯ (68 ವ) ರವರು ಅಲ್ಪಕಾಲದ ಅಸೌಖ್ಯದಿಂದ ಕನ್ಯಾಡಿಯಲ್ಲಿರುವ ತಮ್ಮ ಪುತ್ರಿಯ ಮನೆಯಲ್ಲಿ ಅ.16 ರಂದು ನಿಧನರಾಗಿದ್ದಾರೆ.

ಪ್ರಸ್ತುತ ಕಳೆದ ಕೆಲವು ವರ್ಷಗಳಿಂದ ಹತ್ಯಡ್ಕ ಗ್ರಾಮದ ಹೊಸ್ತೋಟ ಎಂಬಲ್ಲಿ ಕೃಷಿ ಚಟುವಟಿಕೆಗಳೊಂದಿಗೆ ಮನೆ ಮಾಡಿಕೊಂಡಿದ್ದರು. ಕಳೆದ ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಕನಾ೯ಟಕ ಯಕ್ಷಗಾನ ಮೇಳ ಸೇರಿದಂತೆ ಹಲವು ಮೇಳಗಳಲ್ಲಿ ಭಾಗವತರಾಗಿ ಸೇವೆ ಸಲ್ಲಿಸಿದ್ದಾರೆ.

ಮೃತರು ಪತ್ನಿ , ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕಳೆಂಜ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಅಶಕ್ತರಿಗೆ ಆರ್ಥಿಕ ಸಹಕಾರ, 500 ಗಿಡಗಳ ವಿತರಣೆಯೊಂದಿಗೆ ವಿಶಿಷ್ಟ ರೀತಿಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಗೇರುಕಟ್ಟೆ: ಮಾಜಿ ಶಾಸಕ ದಿ|ವಸಂತ ಬಂಗೇರರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ

Suddi Udaya

ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ರುಡ್‌ಸೆಟ್ ನಲ್ಲಿ ಸಿ.ಸಿ. ಕ್ಯಾಮೆರಾ ಅಳವಡಿಸುವಿಕೆ ಮತ್ತು ಸರ್ವಿಸ್ ತರಬೇತಿ ಸಮಾರೋಪ ಸಮಾರಂಭ

Suddi Udaya

ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಆದೂರು ಪೇರಲ್ ನ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ದೇವರಿಗೆ ವಿಶೇಷ ಭಜನಾ ಕಾರ್ಯಕ್ರಮ

Suddi Udaya
error: Content is protected !!