September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯಕ್ಷಭಾರತಿ ಸಂಸ್ಥೆಯ ವತಿಯಿಂದ ಕೋಳ್ಯೂರು ರಾಮಚಂದ್ರ ರಾವ್ ರವರಿಗೆ ಸನ್ಮಾನ

ಬೆಳ್ತಂಗಡಿ: ಯಕ್ಷಗಾನ ಕಲಾ ರಂಗದ ಶ್ರೇಷ್ಠ ಕಲಾವಿದರಾದ ಶ್ರೀ ಕೋಳ್ಯೂರು ರಾಮಚಂದ್ರ ರಾವ್ ಅವರನ್ನು ಸ್ವಗೃಹದಲ್ಲಿ ಭೇಟಿ ಮಾಡಿ ಶ್ರೀಮತಿ ಭಾಗೀರಥಿ ಅವರೊಂದಿಗೆ ಯಕ್ಷಭಾರತಿ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.

ಸಂಸ್ಥೆಯ ಉಪಾಧ್ಯಕ್ಷ ಹರಿದಾಸ ಗಾಂಭೀರ ಧರ್ಮಸ್ಥಳ, ಟ್ರಸ್ಟಿಗಳಾದ ಸುರೇಶ ಕುದ್ರಂತಾಯ ಉಜಿರೆ, ಶಶಿಧರ ಕನ್ಯಾಡಿ, ಕುಸುಮಾಕರ ಕೊತ್ತೋಡಿ, ಆಹ್ವಾನಿತ ಸದಸ್ಯರಾದ ಕಶ್ಯಪ್ ಕನ್ಯಾಡಿ, ಭಾಗವತರಾದ ದಿವಾಕರ ಆಚಾರ್ಯ ಧರ್ಮಸ್ಥಳ, ಸಂಚಾಲಕ ಮಹೇಶ ಕನ್ಯಾಡಿ ಉಪಸ್ಥಿತರಿದ್ದರು.

Related posts

ಶ್ರೀ ಧ.ಮಂ ಪ.ಪೂ ಕಾಲೇಜು: ರಾ. ಸೇ. ಯೋಜನೆಯ ನೂತನ ಸಲಹಾ ಸಮಿತಿ ರಚನೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಪಡಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ನನ್ನ ವಿರುದ್ಧ ಹಿಂದೂಗಳನ್ನು ಎತ್ತಿಕಟ್ಟುವ ಕೆಲಸ ಮಾಡಿದ್ದಾರೆನಾನು ತಪ್ಪು ಮಾಡಿದ್ದರೆ ಸುರುವಿಗೆ ಮಾರಿಗುಡಿ ಅಮ್ಮ ನನಗೆ ಪ್ರಾಯಶ್ಚಿತ ಮಾಡಲಿ,

Suddi Udaya

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ದಿನಸಿ ಅಂಗಡಿ ಬೆಂಕಿಗಾಹುತಿ: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಿಂದ ಭೇಟಿ

Suddi Udaya

ಭಾರತ್ ಜೋಡೋ ಸಂಘಗಳ ಸ್ಥಾಪನೆಗೆ ದ.ಕ. ಉಸ್ತುವಾರಿ ಕುಳಾಲು ಸುಭಾಶ್ಚಂದ್ರ ಶೆಟ್ಟಿಯವರ ನೇತೃತ್ವದಲ್ಲಿ ಸಮಿತಿ ರಚನೆ ; ಸದಸ್ಯರಾಗಿ ಅಬ್ದುಲ್ ರಝಾಕ್ ನೇಮಕ

Suddi Udaya
error: Content is protected !!