23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅ.26: ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ. ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಒಥಿ ಃhಚಿಡಿಚಿಣh ದಕ್ಷಿಣ ಕನ್ನಡ ಜಿಲ್ಲೆ, ಕೊಣಾಜೆ ಗ್ರಾಮ ಪಂಚಾಯತ್, ಸಮರ್ಪಣಾ ಪರಿವಾರ ಟ್ರಸ್ಟ್, ಮಂಗಳೂರು ಹಾಗೂ ದ.ಕ.ಜಿಲ್ಲಾ ಯುವಜನ ಒಕ್ಕೂಟ ಇವರ ಸಂಯುಕ್ತ ಆಶ್ರಯದಲ್ಲಿ ೨೦೨೫-೨೬ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವು ಅ.26 ರಂದು ಬಂಟರ ಭವನ, ಅಸೈಗೋಳಿ, ಕೊಣಾಜೆ ಗ್ರಾಮ, ಉಳ್ಳಾಲ ತಾಲೂಕು ಇಲ್ಲಿ ನಡೆಯಲಿದೆ.


ಸದ್ರಿ ಯುವ ಜನೋತ್ಸವದಲ್ಲಿ ಸಾಂಸ್ಕೃತಿಕ ಸ್ಪರ್ಧೆ (ಜನಪದ ನೃತ್ಯ, ಜನಪದ ಗೀತೆ, ಕಥೆ ಬರೆಯುವುದು, ಚಿತ್ರ ಕಲೆ, ಘೋಷಣೆ, ಕವಿತೆ ಬರೆಯವುದು, ಇತ್ಯಾದಿ)ಗಳು ನಡೆಯಲಿದ್ದು, ಭಾಗವಹಿಸುವವರು ಅ.೨೩ರಂದು ಸಂಜೆ ೫.೦೦ಗಂಟೆಯೊಳಗಾಗಿ ತಮ್ಮ/ತಂಡದ ಹೆಸರು ಚಿಜಥಿssಜಞ@ಥಿಚಿhoo.ಛಿom ಗೆ ಇಮೇಲ್ ಮೂಲಕ ಅಥವಾ ಖುದ್ದಾಗಿ ಕಳುಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು (೦೮೨೪-೨೪೫೧೨೬೪, ೮೧೦೫೧೦೦೭೮೧, ೭೮೯೯೨೬೬೬೯೭) ಇವರನ್ನು ಸಂಪರ್ಕಿಸಬಹುದೆAದು ಇಲಾಖೆಯ ಪ್ರಕಟಣೆ ತಿಳಿಸಿರುವುದಾಗಿ ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತ್ ಬೆಳ್ತಂಗಡಿ ಇವರು ಮಾಹಿತಿ ನೀಡಿರುತ್ತಾರೆ.

Related posts

ಬಳಂಜ:ಪಿಯುಸಿಯಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ ಟಾಪರ್ ಅನುಪ್ರಿಯರವರಿಗೆ ಸನ್ಮಾನ

Suddi Udaya

ಶ್ರೀ ಧ.ಮಂ.ಅನುದಾನಿತ ಸಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆ

Suddi Udaya

ಬೆಳ್ತಂಗಡಿ ಪ್ರಥಮ‌‌ ದರ್ಜೆ ಕಾಲೇಜಿನಲ್ಲಿ “ವಿಶ್ವ ತಂಬಾಕು ವಿರೋಧಿ ದಿನಾಚರಣೆ”- “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮ

Suddi Udaya

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದ ಚಿನ್ಮಯ್ ಗೆ ಡಿ ವೀರೇಂದ್ರ ಹೆಗ್ಗಡೆ ದಂಪತಿಗಳು, ಹಾಗೂ ಡಿ. ಹರ್ಷೇಂದ್ರ ಕುಮಾರ್ ರವರಿಂದ ಅಭಿನಂದನೆ

Suddi Udaya

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮನನೊಂದು ಸುತ್ತಾಡುತ್ತಿದ್ದ ಮಹಿಳೆಗೆ ಸಾಂತ್ವನ ಹೇಳಿ, ಕುಟುಂಬದ ಜೊತೆ ಕಳಿಸಿ ಮಾನವೀಯತೆ ಮೆರೆದ ಸಮಾಜ ಸೇವಕ ರವಿ ಕಕ್ಕೆಪದವು

Suddi Udaya

ಮಚ್ಚಿನದಲ್ಲಿ ಪಾಲು ಬಿದ್ದ ಹಿರಿಯ ಆರೋಗ್ಯ ಸಹಾಯಕಿ ವಸತಿಗೃಹ: ಸ್ವತ್ತುಗಳು ಕಳ್ಳರ ಪಾಲು

Suddi Udaya
error: Content is protected !!