22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅ.26: ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ. ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಒಥಿ ಃhಚಿಡಿಚಿಣh ದಕ್ಷಿಣ ಕನ್ನಡ ಜಿಲ್ಲೆ, ಕೊಣಾಜೆ ಗ್ರಾಮ ಪಂಚಾಯತ್, ಸಮರ್ಪಣಾ ಪರಿವಾರ ಟ್ರಸ್ಟ್, ಮಂಗಳೂರು ಹಾಗೂ ದ.ಕ.ಜಿಲ್ಲಾ ಯುವಜನ ಒಕ್ಕೂಟ ಇವರ ಸಂಯುಕ್ತ ಆಶ್ರಯದಲ್ಲಿ ೨೦೨೫-೨೬ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವು ಅ.26 ರಂದು ಬಂಟರ ಭವನ, ಅಸೈಗೋಳಿ, ಕೊಣಾಜೆ ಗ್ರಾಮ, ಉಳ್ಳಾಲ ತಾಲೂಕು ಇಲ್ಲಿ ನಡೆಯಲಿದೆ.


ಸದ್ರಿ ಯುವ ಜನೋತ್ಸವದಲ್ಲಿ ಸಾಂಸ್ಕೃತಿಕ ಸ್ಪರ್ಧೆ (ಜನಪದ ನೃತ್ಯ, ಜನಪದ ಗೀತೆ, ಕಥೆ ಬರೆಯುವುದು, ಚಿತ್ರ ಕಲೆ, ಘೋಷಣೆ, ಕವಿತೆ ಬರೆಯವುದು, ಇತ್ಯಾದಿ)ಗಳು ನಡೆಯಲಿದ್ದು, ಭಾಗವಹಿಸುವವರು ಅ.೨೩ರಂದು ಸಂಜೆ ೫.೦೦ಗಂಟೆಯೊಳಗಾಗಿ ತಮ್ಮ/ತಂಡದ ಹೆಸರು ಚಿಜಥಿssಜಞ@ಥಿಚಿhoo.ಛಿom ಗೆ ಇಮೇಲ್ ಮೂಲಕ ಅಥವಾ ಖುದ್ದಾಗಿ ಕಳುಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು (೦೮೨೪-೨೪೫೧೨೬೪, ೮೧೦೫೧೦೦೭೮೧, ೭೮೯೯೨೬೬೬೯೭) ಇವರನ್ನು ಸಂಪರ್ಕಿಸಬಹುದೆAದು ಇಲಾಖೆಯ ಪ್ರಕಟಣೆ ತಿಳಿಸಿರುವುದಾಗಿ ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತ್ ಬೆಳ್ತಂಗಡಿ ಇವರು ಮಾಹಿತಿ ನೀಡಿರುತ್ತಾರೆ.

Related posts

ಶಿಬಾಜೆ: ಬರ್ಗುಳದಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಶವ ಪತ್ತೆ

Suddi Udaya

ಸೂಳಬೆಟ್ಟು ಬರಾಯ ಶ್ರೀಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವದ ಯಶಸ್ಸಿಗಾಗಿ ಪೂರ್ವಭಾವಿ ಪ್ರಾರ್ಥನೆ

Suddi Udaya

ಅ.8-10: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ರಸಾಯನ ಶಾಸ್ತ್ರ ವಿಭಾಗದಿಂದ ಅಂತರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ : ಇಂಗ್ಲಿಷ್ ಮತ್ತು ಸಮಾಜಶಾಸ್ತ್ರ ವಿಷಯಗಳ ರಾಷ್ಟ್ರ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ಹರೀಶ್ ಪೂಂಜ ಗೆಲುವು: ಮುಗೇರಡ್ಕದಲ್ಲಿ ಸಂಭ್ರಮಾಚರಣೆ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘ ರಚನೆ

Suddi Udaya
error: Content is protected !!