September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

ಗುರುವಾಯನಕೆರೆ: ಕಳೆದ ಹಲವಾರು ವರ್ಷಗಳಿಂದ ಗುರುವಾಯನಕೆರೆ ಸಪ್ತಗಿರಿ ಕಾಂಪ್ಲೆಕ್ಸ್ ವಿಕಾಸ ಬ್ಯಾಂಕ್ ಎದುರು ಕಾರ್ಯಾನಿರ್ವಹಿಸುತ್ತಿರುವ ಅತ್ಯುತ್ತಮ ಗುಣಮಟ್ಟದ ಕರ್ಟನ್‌ಗಳನ್ನು ಪೂರೈಸುವ ನಿಸರ್ಗ ಕರ್ಟನ್ & ವಾಲ್ ಪೇಪರ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್ ಸಂಸ್ಥೆಯು ನೀಡಲಿದೆ ಎಂದು ಮಾಲಕ ನಾಗೇಶ್ ಬರಾಯ ತಿಳಿಸಿದ್ದಾರೆ.

ನಮ್ಮ ಸಂಸ್ಥೆಯಲ್ಲಿ ಕರ್ಟನ್, 3 ಡಿ, 5ಡಿ ವಾಲ್ ಪೇಪರ್, ವಿವಿಧ ಕಂಪನಿಯ ಬೆಡ್, ವಿವಿಧ ಮಾದರಿಯ ಸೋಫಾ ಸೆಟ್, ಮನೆಗೆ ಬೇಕಾದ ರೀತಿಯ ಕುಶನ್, ವಾಲ್ ಪೇಪರ್, ಎಲ್ಲಾ ತರಹದ ಬ್ಲೆöಡ್ಸ್, ಫೋಮ್ ಬ್ರಿಕ್ಸ್ ಮತ್ತು ಸೊಳ್ಳೆ ಪರದೆಗಳು ಅತೀ ಕಡಿಮೆ ದರದಲ್ಲಿ ಸಿಗಲಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ.

ನಿಸರ್ಗ ಸಂಸ್ಥೆಯಿಂದ ಸಮಾಜಮುಖಿ ಕಾರ್ಯ: ನಿಸರ್ಗ ಕರ್ಟನ್ & ವಾಲ್ ಪೇಪರ್ ಸಂಸ್ಥೆಯು ಉದ್ಯಮದೊಂದಿಗೆ ಸಮಾಜಮುಖಿಯಾಗಿಯೂ ತೊಡಗಿಸಿಕೊಂಡಿದೆ. ಅಶಕ್ತ ಕುಟುಂಬಗಳಿಗೆ ಆರ್ಥಿಕ ನೆರವು, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕಾರ್ಯಕ್ರಮಗಳಿಗೆ ಕೊಡುಗೆಗಳನ್ನು ನೀಡುತ್ತಾ ಜನರ ನೆಚ್ಚಿನ ಸಂಸ್ಥೆಯಾಗಿ ಬೆಳೆದಿದೆ.

ಸ್ಟೈಲಿಶ್ ಕರ್ಟನ್ ಹಾಗೂ ವಾಲ್ ಪೇಪರ್‌ಗಳೊಂದಿಗೆ ನಿಮ್ಮ ಮನೆಯ ಅಲಂಕಾರವನ್ನು ಹೆಚ್ಚಿಸಿ: ಸ್ಟೈಲಿಶ್ ಕರ್ಟನ್ ಹಾಗೂ ವಾಲ್ ಪೇಪರ್‌ಗಳೊಂದಿಗೆ ನಿಮ್ಮ ಮನೆಯ ಅಲಂಕಾರವನ್ನು ಹೆಚ್ಚಿಸಿಕೊಳ್ಳಲು ಬಯಸುವ ಪ್ರತಿ ಗ್ರಾಹಕರಿಗೆ ನಾವು ಸಲಹೆ ಹಾಗೂ ಸೂಕ್ತ ಮಾಹಿತಿಯನ್ನು ನೀಡುತ್ತಿದ್ದು ಈ ಬಾರಿಯ ದೀಪಾವಳಿಗೆ ಖರೀದಿಯ ಮೇಲೆ ವಿಶೇಷವಾದ ಡಿಸ್ಕೌಂಟ್ ಸೇಲ್ ನೀಡುತ್ತಿದ್ದೇವೆ ಎಂದು ಸಂಸ್ಥೆಯ ಮಾಲಕ ನಾಗೇಶ್ ಬರಾಯ ತಿಳಿಸಿದರು.

Related posts

ಪಣಕಜೆ:ಆಸರೆ ಜ್ಞಾನ ವಿಕಾಸ ಕೇಂದ್ರದ ಮಾಸಿಕ ಸಭೆ: ಆರೋಗ್ಯ ತಪಾಸಣೆ, ಪರಿಸರದಲ್ಲಿ ಸ್ವಚ್ಚತೆ ಕಾಪಾಡುವುದರ ಬಗ್ಗೆ ಮಾಹಿತಿ

Suddi Udaya

ಬೆಳ್ತಂಗಡಿ ಗುರುದೇವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆ: ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ & ಕಾಸ್ಟ್ಯೂಮ್ ಕಾರ್ನರ್ ಶುಭಾರಂಭ

Suddi Udaya

ಉತ್ತರಾಖಂಡ ಸುರಖಂಡ ಶಕ್ತಿ ಪೀಠಕ್ಕೆ ಶ್ರೀ ರಾಮಕ್ಷೇತ್ರ ಮಹಾ ಸಂಸ್ಥಾನದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಭೇಟಿ

Suddi Udaya

ಬೆಳ್ತಂಗಡಿ ಬಂಟರ ಸಂಘದ ಮಡಂತ್ಯಾರು ವಲಯದ ಸಭೆ :ಗ್ರಾಮ ಸಮಿತಿ ರಚನೆ

Suddi Udaya
error: Content is protected !!