25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

ಗುರುವಾಯನಕೆರೆ: ಕಳೆದ ಹಲವಾರು ವರ್ಷಗಳಿಂದ ಗುರುವಾಯನಕೆರೆ ಸಪ್ತಗಿರಿ ಕಾಂಪ್ಲೆಕ್ಸ್ ವಿಕಾಸ ಬ್ಯಾಂಕ್ ಎದುರು ಕಾರ್ಯಾನಿರ್ವಹಿಸುತ್ತಿರುವ ಅತ್ಯುತ್ತಮ ಗುಣಮಟ್ಟದ ಕರ್ಟನ್‌ಗಳನ್ನು ಪೂರೈಸುವ ನಿಸರ್ಗ ಕರ್ಟನ್ & ವಾಲ್ ಪೇಪರ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್ ಸಂಸ್ಥೆಯು ನೀಡಲಿದೆ ಎಂದು ಮಾಲಕ ನಾಗೇಶ್ ಬರಾಯ ತಿಳಿಸಿದ್ದಾರೆ.

ನಮ್ಮ ಸಂಸ್ಥೆಯಲ್ಲಿ ಕರ್ಟನ್, 3 ಡಿ, 5ಡಿ ವಾಲ್ ಪೇಪರ್, ವಿವಿಧ ಕಂಪನಿಯ ಬೆಡ್, ವಿವಿಧ ಮಾದರಿಯ ಸೋಫಾ ಸೆಟ್, ಮನೆಗೆ ಬೇಕಾದ ರೀತಿಯ ಕುಶನ್, ವಾಲ್ ಪೇಪರ್, ಎಲ್ಲಾ ತರಹದ ಬ್ಲೆöಡ್ಸ್, ಫೋಮ್ ಬ್ರಿಕ್ಸ್ ಮತ್ತು ಸೊಳ್ಳೆ ಪರದೆಗಳು ಅತೀ ಕಡಿಮೆ ದರದಲ್ಲಿ ಸಿಗಲಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ.

ನಿಸರ್ಗ ಸಂಸ್ಥೆಯಿಂದ ಸಮಾಜಮುಖಿ ಕಾರ್ಯ: ನಿಸರ್ಗ ಕರ್ಟನ್ & ವಾಲ್ ಪೇಪರ್ ಸಂಸ್ಥೆಯು ಉದ್ಯಮದೊಂದಿಗೆ ಸಮಾಜಮುಖಿಯಾಗಿಯೂ ತೊಡಗಿಸಿಕೊಂಡಿದೆ. ಅಶಕ್ತ ಕುಟುಂಬಗಳಿಗೆ ಆರ್ಥಿಕ ನೆರವು, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕಾರ್ಯಕ್ರಮಗಳಿಗೆ ಕೊಡುಗೆಗಳನ್ನು ನೀಡುತ್ತಾ ಜನರ ನೆಚ್ಚಿನ ಸಂಸ್ಥೆಯಾಗಿ ಬೆಳೆದಿದೆ.

ಸ್ಟೈಲಿಶ್ ಕರ್ಟನ್ ಹಾಗೂ ವಾಲ್ ಪೇಪರ್‌ಗಳೊಂದಿಗೆ ನಿಮ್ಮ ಮನೆಯ ಅಲಂಕಾರವನ್ನು ಹೆಚ್ಚಿಸಿ: ಸ್ಟೈಲಿಶ್ ಕರ್ಟನ್ ಹಾಗೂ ವಾಲ್ ಪೇಪರ್‌ಗಳೊಂದಿಗೆ ನಿಮ್ಮ ಮನೆಯ ಅಲಂಕಾರವನ್ನು ಹೆಚ್ಚಿಸಿಕೊಳ್ಳಲು ಬಯಸುವ ಪ್ರತಿ ಗ್ರಾಹಕರಿಗೆ ನಾವು ಸಲಹೆ ಹಾಗೂ ಸೂಕ್ತ ಮಾಹಿತಿಯನ್ನು ನೀಡುತ್ತಿದ್ದು ಈ ಬಾರಿಯ ದೀಪಾವಳಿಗೆ ಖರೀದಿಯ ಮೇಲೆ ವಿಶೇಷವಾದ ಡಿಸ್ಕೌಂಟ್ ಸೇಲ್ ನೀಡುತ್ತಿದ್ದೇವೆ ಎಂದು ಸಂಸ್ಥೆಯ ಮಾಲಕ ನಾಗೇಶ್ ಬರಾಯ ತಿಳಿಸಿದರು.

Related posts

ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿ ವತಿಯಿಂದ ನೃತ್ಯ ಭಜನೋತ್ಸವ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

Suddi Udaya

ಸೇವಾಧಾಮ ಕಾರ್ಯ ಚಟುವಟಿಕೆಗಳಿಗೆ ದೇಣಿಗೆ ಸಂಗ್ರಹ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಉತ್ಸವ ಹಾಗೂ ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಿನಿ-ಅನ್ವೇಷಣಾ-2024

Suddi Udaya

ಅನಂತ ಚತುರ್ದಶಿ ವ್ರತಾಚರಣೆಯ ಮಹತ್ವ

Suddi Udaya
error: Content is protected !!