25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿನಿಧನವರದಿ

ಧರ್ಮಸ್ಥಳ: ಗಂಗಾಧರ ಬೇಕಲ್ ನಿಧನ

ಧರ್ಮಸ್ಥಳ: ಇಲ್ಲಿಯ ಮುಂಡ್ರುಪಾಡಿ ನಿವಾಸಿ ಗಂಗಾಧರ ಬೇಕಲ್ (62ವ)ರವರು ಅಸೌಖ್ಯದಿಂದ ಅ.15ರಂದು ರಾತ್ರಿ ನಿಧನರಾದರು.

ಮೃತರು ಧರ್ಮಸ್ಥಳದಲ್ಲಿ ಅಂಗಡಿಯನ್ನು ಹೊಂದಿದ್ದು, ಧರ್ಮಸ್ಥಳ ಸಹಕಾರಿ ಸಂಘದ ಮಾಜಿ ನಿರ್ದೇಶಕರಾಗಿ, ವಿಶ್ವ ಹಿಂದೂ ಪರಿಷತ್ ನ ಸಂಚಾಲಕರಾಗಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿ, ಬಿಜೆಪಿಯ ಸಕ್ರಿಯ ಸದಸ್ಯರಾಗಿ ಹಾಗೂ ಇನ್ನಿತರ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಮೃತರು ಪತ್ನಿ ಮಲ್ಲಿಕಾ, ಪುತ್ರ ಭುವನ್, ಪುತ್ರಿಯರಾದ ರಕ್ಷಿತಾ, ಶ್ರಾವಣಿ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಗ್ರಾಮ ಸಮಿತಿ ಶಿಶಿಲ ಇದರ ವಾರ್ಷಿಕ ಕಾರ್ಯಕ್ರಮ

Suddi Udaya

ಗಂಡಿಬಾಗಿಲಿನಲ್ಲಿ ಕೆ ಎಸ್ ಎಂ ಸಿ ಎ ಯಿಂದ ಮತ್ತೊಂದು ಮನೆ ಹಸ್ತಾ೦ತರ

Suddi Udaya

ಅರಸಿನಮಕ್ಕಿ : ಅರಿಕೆಗುಡ್ಡೆ ಸಮೀಪ ರಸ್ತೆಗೆ ಬಿದ್ದ ಮರ : 7 ವಿದ್ಯುತ್ ಕಂಬಗಳು ಧರಾಶಾಯಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಯಕ್ಷದ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಯಕ್ಷದ್ರುವ ದಶಮಾನೋತ್ಸವಕ್ಕೆ ರೂ. 10 ಲಕ್ಷ ದೇಣಿಗೆ

Suddi Udaya

ಅಯೋಧ್ಯೆ ಸಂಭ್ರಮಾಚರಣೆ ಸಂದರ್ಭ ಬಡಗಕಾರಂದೂರು ಗ್ರಾಮದ ಬಿಕ್ಕಿರ ನಿವಾಸಿಗಳಿಂದ ತಮ್ಮ ವಾಸಸ್ಥಳದ ಪರಿಸರವನ್ನು ರಾಮನಗರ ಎಂಬ ನಾಮಕರಣ

Suddi Udaya
error: Content is protected !!