July 23, 2026
ಗ್ರಾಮಾಂತರ ಸುದ್ದಿನಿಧನವರದಿ

ಧರ್ಮಸ್ಥಳ: ಗಂಗಾಧರ ಬೇಕಲ್ ನಿಧನ

ಧರ್ಮಸ್ಥಳ: ಇಲ್ಲಿಯ ಮುಂಡ್ರುಪಾಡಿ ನಿವಾಸಿ ಗಂಗಾಧರ ಬೇಕಲ್ (62ವ)ರವರು ಅಸೌಖ್ಯದಿಂದ ಅ.15ರಂದು ರಾತ್ರಿ ನಿಧನರಾದರು.

ಮೃತರು ಧರ್ಮಸ್ಥಳದಲ್ಲಿ ಅಂಗಡಿಯನ್ನು ಹೊಂದಿದ್ದು, ಧರ್ಮಸ್ಥಳ ಸಹಕಾರಿ ಸಂಘದ ಮಾಜಿ ನಿರ್ದೇಶಕರಾಗಿ, ವಿಶ್ವ ಹಿಂದೂ ಪರಿಷತ್ ನ ಸಂಚಾಲಕರಾಗಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿ, ಬಿಜೆಪಿಯ ಸಕ್ರಿಯ ಸದಸ್ಯರಾಗಿ ಹಾಗೂ ಇನ್ನಿತರ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಮೃತರು ಪತ್ನಿ ಮಲ್ಲಿಕಾ, ಪುತ್ರ ಭುವನ್, ಪುತ್ರಿಯರಾದ ರಕ್ಷಿತಾ, ಶ್ರಾವಣಿ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಪುದುವೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ನಾರಾಯಣ್ ಶೆಟ್ಟಿ ರವರಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ಆರ್ಥಿಕ ನೆರವು

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮ ಕಲಶೋತ್ಸವ

Suddi Udaya

ವೇಣೂರು ದ್ವಿಚಕ್ರ ವಾಹನಗಳ ಹೋಂಡಾ ಶೋರೂಮ್ ಉದ್ಘಾಟನೆ

Suddi Udaya

ಬೆಳ್ತಂಗಡಿ: ಶಾಲೆಗಳಲ್ಲಿ ಹಿಂದೂ ಹಬ್ಬಗಳ ಆಚರಣೆಗೆ ರಾಜ್ಯ ಸರ್ಕಾರ ನಿರ್ಬಂಧ ಖಂಡಿಸಿ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ : ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya
error: Content is protected !!