23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ದೀಪಾವಳಿ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

ಬೆಳ್ತಂಗಡಿ: ಇಲ್ಲಿಯ ಹಳೆಕೋಟೆ ಆದ್ಯ ಕಾಂಪ್ಲೆಕ್ಸ್ನಲ್ಲಿ ಕಾರ್ಯಾಚರಿಸುತ್ತಿರುವ ಆಧಿನಾಥ್ ಬಜಾಜ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್ ನೀಡಲಾಗಿದೆ ಎಂದು ಸಂಸ್ಥೆಯ ಮಾಲಕ ರಾಜೇಶ್ ಕೆ. ತಿಳಿಸಿದ್ದಾರೆ.

ವಾಹನ ಖರೀದಿಸಲು ಕೇವಲ ರೂ. 2999 ರಿಂದ ಮುಂಗಡ ಪೇಮೆಂಟ್ ಹಾಗೂ ಬಡ್ಡಿ ಕೇವಲ ಶೇ.6.99 ಆಗಿರುತ್ತದೆ. ಉಚಿತ ಹೆಲೈಟ್, ಉಚಿತ ನಂಬರ್ ಪ್ಲೇಟ್ ಹಾಗೂ ನಿಮ್ಮ ಯಾವುದೇ ವಾಹನಗಳ ಹೊಸ ಇನ್ಸೂರೆನ್ಸ್ ಮತ್ತು ರಿನಿವಲ್ ಅತೀ ಶೀಘ್ರವಾಗಿ ಮಾಡಿ ಕೊಡಲಾಗುತ್ತಿದೆ. ಪಲ್ಸರ್ ವಿವಿಧ ಮಾದರಿಯ ಬೈಕುಗಳು, ಚೇತಕ್ ಸ್ಕೂಟಿ ಅತ್ಯುತ್ತಮ ಗುಣಮಟ್ಟದೊಂದಿಗೆ ಲಭ್ಯವಿದೆ. ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ ಲಭ್ಯವಿದೆ.

Related posts

ಬೆಳ್ತಂಗಡಿ : ವಾಣಿ ಶಿಕ್ಷಣ ಸಂಸ್ಥೆಯಲ್ಲಿ ‘ವಾಣಿ ವಿದ್ಯಾ ಸಮ್ಮಾನ್’ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಆರಂಬೋಡಿ ಗ್ರಾಮದ 8 ಶಾಲೆಗಳ ವಿದ್ಯಾರ್ಥಿಗಳಿಗೆ ಮನೋಜ್- ಧನ್ಯಶ್ರೀ ದಂಪತಿಯಿಂದ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ: ಅರ್ಹ ಮಹಿಳಾ ರೈತ ಫಲಾನುಭವಿಗಳಿಗೆ ನಾಟಿಕೋಳಿ ಮರಿಗಳ ವಿತರಣೆ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ಖೋಖೋ ಪಂದ್ಯಾಟ: ಮುಂಡಾಜೆ ಶಾಲಾ ಶಿಕ್ಷಕಿ ಮಂಜುಳಾ ಹೆಚ್ ಹಾಗೂ ಕೊಕ್ಕಡ ಶಾಲಾ ಶಿಕ್ಷಕಿ ನೇತ್ರಾವತಿ ಎ.ಎಸ್ ರವರು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ನಾಳೆ (ಮಾ.1): ಕಕ್ಕಿಂಜೆ ವಿದ್ಯುತ್‌ ನಿಲುಗಡೆ

Suddi Udaya
error: Content is protected !!