23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯಕ್ಷಭಾರತಿ ಸಂಸ್ಥೆಯ ವತಿಯಿಂದ ಕೋಳ್ಯೂರು ರಾಮಚಂದ್ರ ರಾವ್ ರವರಿಗೆ ಸನ್ಮಾನ

ಬೆಳ್ತಂಗಡಿ: ಯಕ್ಷಗಾನ ಕಲಾ ರಂಗದ ಶ್ರೇಷ್ಠ ಕಲಾವಿದರಾದ ಶ್ರೀ ಕೋಳ್ಯೂರು ರಾಮಚಂದ್ರ ರಾವ್ ಅವರನ್ನು ಸ್ವಗೃಹದಲ್ಲಿ ಭೇಟಿ ಮಾಡಿ ಶ್ರೀಮತಿ ಭಾಗೀರಥಿ ಅವರೊಂದಿಗೆ ಯಕ್ಷಭಾರತಿ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.

ಸಂಸ್ಥೆಯ ಉಪಾಧ್ಯಕ್ಷ ಹರಿದಾಸ ಗಾಂಭೀರ ಧರ್ಮಸ್ಥಳ, ಟ್ರಸ್ಟಿಗಳಾದ ಸುರೇಶ ಕುದ್ರಂತಾಯ ಉಜಿರೆ, ಶಶಿಧರ ಕನ್ಯಾಡಿ, ಕುಸುಮಾಕರ ಕೊತ್ತೋಡಿ, ಆಹ್ವಾನಿತ ಸದಸ್ಯರಾದ ಕಶ್ಯಪ್ ಕನ್ಯಾಡಿ, ಭಾಗವತರಾದ ದಿವಾಕರ ಆಚಾರ್ಯ ಧರ್ಮಸ್ಥಳ, ಸಂಚಾಲಕ ಮಹೇಶ ಕನ್ಯಾಡಿ ಉಪಸ್ಥಿತರಿದ್ದರು.

Related posts

ಇಂದಬೆಟ್ಟು ಸ. ಹಿ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಎಸ್‌ಡಿಎಂ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿವೇಕ ಜಾಗೃತಿ ಉಪನ್ಯಾಸ ಕಾರ್ಯಕ್ರಮ

Suddi Udaya

ಮಡಂತ್ಯಾರು ಗ್ರಾ.ಪಂ ನಿಂದ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಕರಪತ್ರ ವಿತರಣೆ

Suddi Udaya

ಹೋಟೆಲ್ ಸಮತಾ ಮಾಲಕರಾಗಿದ್ದ ವಿಠಲ್ ಭಟ್ ನಿಧನ

Suddi Udaya

ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆ: ಶ್ರೀ ಮಂ. ಅ. ಪ್ರೌಢಶಾಲೆಯ ಶಿಕ್ಷಕರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಅಕ್ಟೋಬರ್ ನಲ್ಲಿ ಬೆಳ್ತಂಗಡಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ

Suddi Udaya
error: Content is protected !!