September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯಕ್ಷಭಾರತಿ ಸಂಸ್ಥೆಯ ವತಿಯಿಂದ ಕೋಳ್ಯೂರು ರಾಮಚಂದ್ರ ರಾವ್ ರವರಿಗೆ ಸನ್ಮಾನ

ಬೆಳ್ತಂಗಡಿ: ಯಕ್ಷಗಾನ ಕಲಾ ರಂಗದ ಶ್ರೇಷ್ಠ ಕಲಾವಿದರಾದ ಶ್ರೀ ಕೋಳ್ಯೂರು ರಾಮಚಂದ್ರ ರಾವ್ ಅವರನ್ನು ಸ್ವಗೃಹದಲ್ಲಿ ಭೇಟಿ ಮಾಡಿ ಶ್ರೀಮತಿ ಭಾಗೀರಥಿ ಅವರೊಂದಿಗೆ ಯಕ್ಷಭಾರತಿ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.

ಸಂಸ್ಥೆಯ ಉಪಾಧ್ಯಕ್ಷ ಹರಿದಾಸ ಗಾಂಭೀರ ಧರ್ಮಸ್ಥಳ, ಟ್ರಸ್ಟಿಗಳಾದ ಸುರೇಶ ಕುದ್ರಂತಾಯ ಉಜಿರೆ, ಶಶಿಧರ ಕನ್ಯಾಡಿ, ಕುಸುಮಾಕರ ಕೊತ್ತೋಡಿ, ಆಹ್ವಾನಿತ ಸದಸ್ಯರಾದ ಕಶ್ಯಪ್ ಕನ್ಯಾಡಿ, ಭಾಗವತರಾದ ದಿವಾಕರ ಆಚಾರ್ಯ ಧರ್ಮಸ್ಥಳ, ಸಂಚಾಲಕ ಮಹೇಶ ಕನ್ಯಾಡಿ ಉಪಸ್ಥಿತರಿದ್ದರು.

Related posts

ಬೆಳಗಾವಿ ಅಧಿವೇಶನ: ಅಧಿಕ ಮಳೆಯಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ: ಪ್ರತಾಪ್ ಸಿಂಹ ನಾಯಕ್

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.1.85ಕೋಟಿ ನಿವ್ವಳ ಲಾಭ, ಶೇ.14 ಡಿವಿಡೆಂಟ್ ಘೋಷಣೆ

Suddi Udaya

ಕುಕ್ಕೇಡಿ ಗ್ರಾ.ಪಂ. ನ ಮೊದಲನೇ ಹಂತದ ಗ್ರಾಮ ಸಭೆ

Suddi Udaya

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಅಂಡಿಂಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮತ್ತು ಮಲೇರಿಯಾ ಜ್ವರದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲೆಯಲ್ಲಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರ ಹುಟ್ಟುಹಬ್ಬದ ಸಂಭ್ರಮ

Suddi Udaya
error: Content is protected !!