25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಸ್ಪೆಲ್ ಬಿ ಪರೀಕ್ಷೆ: ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಸ್ಪೆಲ್ ಬಿ ಪರೀಕ್ಷೆಯಲ್ಲಿ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಮೊಹಮ್ಮದ್ ಸುಹಾನ್ ತೃತೀಯ ಸ್ಥಾನವನ್ನು, 2ನೇ ತರಗತಿಯ ಆಲಿಯ ಮರಿಯಂ 7ನೇ ಸ್ಥಾನ, ಜಶ್ಚಿತ್ ಪ್ರಮೋದ್ ಕುಮಾರ್ 25ನೇ ಸ್ಥಾನ, ಆರನೇ ತರಗತಿಯ ಕು.ಬ್ರಾಯನ್ ಲೋಬೊ 34ನೇ ಸ್ಥಾನ, ಕು.ಶಿಝ ಫಾತಿಮಾ 38ನೇ ಸ್ಥಾನ, ಹಾಗೂ 7ನೇ ತರಗತಿಯ ಲುಬ್ರಾ ಫಾತಿಮಾ 45ನೇ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರವರನ್ನು ಭೇಟಿ ಮಾಡಿದ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿಗಳು

Suddi Udaya

ಲಾಯಿಲ: ಗುರಿಂಗಾನ ಸೇತುವೆ ಹಾನಿಗೊಳಗಾಗಿದ್ದು ಸ್ಥಳಕ್ಕೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಜೂ. 16: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದಕಟ್ಟೆ ವ್ಯವಸ್ಥಾಪನಾ ಸಮಿತಿ ರಚನೆ: ಅಧ್ಯಕ್ಷರಾಗಿ ಡಾ| ಶಶಿಧರ ಡೋಂಗ್ರೆ ಸೇನೆರೆಬೈಲು, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಸತೀಶ್ ಪೂಜಾರಿ ಆಯ್ಕೆ

Suddi Udaya

ಕರಾಟೆ ಚಾಂಪಿಯನ್ ಶಿಪ್: ಶ್ರೀಚರಣ್ ಜೈನ್ ಬಂಗಾಡಿ ರವರಿಗೆ ಚಿನ್ನದ ಪದಕ

Suddi Udaya
error: Content is protected !!