23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಕ್ಕಿಂಜೆ : ಬೀಟಿಗೆ ಹಯಾತುಲ್ ಇಸ್ಲಾಂ ಮದರಸದ ನೂತನ ಅಧ್ಯಕ್ಷರಾಗಿ ಅಬ್ದುಲ್ ಖಾದರ್, ಪ್ರಧಾನ ಕಾರ್ಯದರ್ಶಿಯಾಗಿ ನಾಸಿರ್ ಡಿ.ಕೆ


ಕಕ್ಕಿಂಜೆ ಹಯಾತುಲ್ ಇಸ್ಲಾಂ ಮದರಸ ಬೀಟಿಗೆ ಇದರ ವಾರ್ಷಿಕ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆಯು ಅ. 16ರಂದು ಮದರಸಾ ಸಭಾಂಗಣದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಅಬ್ದುಲ್ ಖಾದರ್, ಪ್ರಧಾನ ಕಾರ್ಯದರ್ಶಿಯಾಗಿ ನಾಸಿರ್ ಡಿ.ಕೆ ಆಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ಇಸ್ಮಾಯಿಲ್, ಉಪಾಧ್ಯಕ್ಷ ರಾಗಿ ಲತೀಫ್ ಡಿ.ಕೆ, ಜೊತೆ ಕಾರ್ಯದರ್ಶಿಯಾಗಿ ಅಹಮ್ಮದ್ ಕಬೀರ್ ಬೀಟಿಗೆ , ಕೋಶಾಧಿಕಾರಿಯಾಗಿ ಮುಹಮ್ಮದ್ ತೌಸೀಫ್ ಆಯ್ಕೆಯಾಗಿದ್ದಾರೆ.

ವಾರ್ಷಿಕ ಮಹಾಸಭೆಯು 16/10/2025 ರಂದು ಅಹ್ಮದ್ ಕುಂಞಿ ಮುಸ್ಲಿಯಾರ್ ಇವರ ದುವಾ ದೊಂದಿಗೆ ಆರಂಭವಾಯಿತು , ಮದರಸ ಉಸ್ತಾದರಾದ ಅಬೂಬಕ್ಕರ್ ಮುಸ್ಲಿಯಾರ್ ಉಪಸ್ಥಿತರಿದ್ದರು

Related posts

ನ.25: ಡಾ. ಡಿ ವೀರೇಂದ್ರ ಹೆಗ್ಗಡೆಯವರ 76 ನೇ ಜನ್ಮ ದಿನದ ಸಂಭ್ರಮಾಚರಣೆ ಪ್ರಯುಕ್ತ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ವಿದ್ಯಾರ್ಥಿಗಳಿಗೆ ಉಜಿರೆ ಪ್ರಭಾತ್ ಸಂಸ್ಥೆ ವತಿಯಿಂದ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ: ಸುದೆಮುಗೇರು ಅನುಗ್ರಹ ವೃದ್ಧಾಶ್ರಮದಲ್ಲಿ ಶ್ರೀಮತಿ ಇಂದಿರಾ ಗಾಂಧಿ ಜನ್ಮದಿನಾಚರಣೆ

Suddi Udaya

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಡಿ.18: ಬೆಳ್ತಂಗಡಿ ರೋಟರಿ ಕ್ಲಬ್‌ಗೆ ಜಿಲ್ಲಾ ಗವರ್ನರ್ ಭೇಟಿ : ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಿಲಾನ್ಯಾಸ- ಸೇವಾ ಯೋಜನೆಗಳ ಹಸ್ತಾಂತರ

Suddi Udaya

ರಕ್ಷಿತ್ ಶಿವರಾಂ ಮನವಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸ್ಪಂದನೆ : ಅರಸಿನಮಕ್ಕಿ ಶಾಲೆಗೆ ಶಿಕ್ಷಕರ ನೇಮಕ

Suddi Udaya
error: Content is protected !!