September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆಟ್ ಬಾಲ್: ಎಸ್.ಡಿ.ಎಂ. ಅನುದಾನಿತ ಸೆಕೆಂಡರಿ ಶಾಲೆ ಬಾಲಕರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

ಉಜಿರೆ ಶ್ರೀ ಧ ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ದ.ಕ. ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ (ಆಡಳಿತ) ಹಾಗೂ ಬೆಳ್ತಂಗಡಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಹಯೋಗದೊಂದಿಗೆ ಅ.16ರಂದು ನಡೆದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಬಾಲಕ ಬಾಲಕಿಯರ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ಶಾಲೆಯ 17ರ ವಯೋಮಾನದ ಬಾಲಕರ ತಂಡವು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ.

ವಿಜೇತರನ್ನು ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿದರು

Related posts

ನಾವರದ ಯುವಕ ಕೀರ್ತನ್ ಪೂಜಾರಿ ಅನಾರೋಗ್ಯದಿಂದ ನಿಧನ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ಯಶಸ್ವಿ ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

Suddi Udaya

ಫೆ.7-10: ಶ್ರೀ ಕ್ಷೇತ್ರ ಒಟ್ಲದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya

ಧರ್ಮಸ್ಥಳ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆಯ ಶ್ರೀ ರಾಮ ಮಂದಿರದ ಉದ್ಘಾಟನೆಯ ಆಹ್ವಾನ ಪತ್ರಿಕೆ

Suddi Udaya

ಬೆಳ್ತಂಗಡಿ 9/11 ಸಮಸ್ಯೆಗಳ ಬಗ್ಗೆ ರಕ್ಷಿತ್ ಶಿವರಾಂ ದೂರಿನ ಮೇರೆಗೆ ಸಚಿವರು ಸಭೆ ನಡೆಸಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ಶೀಘ್ರ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಲಿಂಗ ಸೂಕ್ಷ್ಮತೆ ಅರಿವು ತರಬೇತಿ

Suddi Udaya
error: Content is protected !!