25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಮದ್ದಡ್ಕತಾಯಿ ರಕ್ತೇಶ್ವರಿ ದೈವ ಮತ್ತು ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರ: ಊರ ಭಕ್ತಾದಿಗಳಿಂದ ಶ್ರಮದಾನ

ಕುವೆಟ್ಟು: ಇತಿಹಾಸ ಪ್ರಸಿದ್ಧವಾದ ಮದ್ದಡ್ಕತಾಯಿ ರಕ್ತೇಶ್ವರಿ ದೈವ ಮತ್ತು ಪಿಲಿಚಾಮುಂಡಿ ದೈವದ ದೈವಸ್ಥಾನದ ಜೀರ್ಣೋದ್ಧಾರದ ಕೆಲಸಕ್ಕೆ ಅ.17ರಂದು ಊರ ಭಕ್ತಾದಿಗಳಿಂದ ಶ್ರಮದಾನ ಮಾಡುವ ಮೂಲಕ ಚಾಲನೆ ನೀಡಲಾಯಿತು.

ದೈವಸ್ಥಾನದ ಅಸ್ರಣ್ಣರಾದ ರಘುರಾಮ್ ಭಟ್ ಮಠ, ಶ್ರೀನಿವಾಸ ಅಮ್ಮಣ್ಣಾಯ ಹಾಗೂ ಮೋಹನ್ ಭಟ್ ಮೈರಾರು ಉಪಸ್ಥಿತಿಯಲ್ಲಿ ರಾಘವೇಂದ್ರ ಭಟ್ ಮಠ ರವರು ಮುಂದಿನ ದಿನಗಳಲ್ಲಿ ಕೆಲಸ ಕಾರ್ಯಗಳು ಉತ್ತಮ ರೀತಿಯಲ್ಲಿ ನಡೆಯಲಿ ಎಂದು ಪ್ರಾರ್ಥನೆ ಮಾಡಿದರು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷೆ ಸುಜಿತಾ ವಿ ಬಂಗೇರ, ಅಧ್ಯಕ್ಷ ಜೇಷ್ಠ ಪಡಿವಾಳ, ಪ್ರಧಾನ ಕಾರ್ಯದರ್ಶಿ ಸುದೀಪ್ ಶೆಟ್ಟಿ ಮೂಡಾಲು, ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಭಕ್ತಾದಿಗಳು ಶ್ರಮದಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು

Related posts

ಕಸರತ್ತ್ ತುಳು ವೆಬ್ ಸೀರೀಸ್ ನ ಮೊದಲ ಪೋಸ್ಟರ್ ಬಿಡುಗಡೆ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ನ ನೂತನ ಅಧ್ಯಕ್ಷರಾಗಿ ಅಪ್ಸರಾ ಹೆಚ್ ಆರ್, ಕಾರ್ಯದರ್ಶಿಯಾಗಿ ನಿರೀಕ್ಷಾ ಎನ್

Suddi Udaya

ಕಲ್ಮಂಜ : ಗುಂಡ ಶ್ರೀ ಉಳ್ಳಾಯ ಉಳ್ಳಾಲ್ತಿ ದೈವಸ್ಥಾನದಲ್ಲಿ ಪವಾಡ: ಹೋಮದ ಅಗ್ನಿಯಲ್ಲಿ ಕುದುರೆ ಮೇಲೇರಿ ಕುಳಿತಂತೆ ಮೂಡಿ ಬಂದ ದೃಶ್ಯ – ದೈವಗಳ ಕಾರ್ಣಿಕ ಭಕ್ತರ ನಂಬಿಕೆ

Suddi Udaya

ಹತ್ಯಡ್ಕ: ಕಾಂಗ್ರೆಸ್ ಬೂತ್ ಕಾರ್ಯಕರ್ತರ ಸಭೆ

Suddi Udaya

ನಿಡ್ಲೆ: ಸತ್ಯಭಾಮೆಯಮ್ಮ ನಿಧನ

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!