July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಲವಂತಿಗೆ: ತೋಟಕ್ಕೆ ನುಗ್ಗಿದ ಕಾಡಾನೆ; ಅಪಾರ ಕೃಷಿ ಹಾನಿ

ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಕಡಮಗುಂಡಿ ಜಲಪಾತದ ಸಮೀಪದ ಜ್ಯೋತಿ ಗೋಖಲೆ ಎಂಬವರ ತೋಟಕ್ಕೆ ಅ.15 ರಂದು ರಾತ್ರಿ ಕಾಡಾನೆಗಳ ಹಿಂಡು ದಾಳಿ ಮಾಡಿದೆ.

ಕಡಮಗುಂಡಿ ಜಲಪಾತ ಕಡೆಯಿಂದ ಬಂದ ಕಾಡಾನೆಗಳು ತೋಟಕ್ಕೆ ನುಗ್ಗಿ ಸುಮಾರು ಮೂವತ್ತರಷ್ಟು ಅಡಿಕೆ ಗಿಡಗಳನ್ನು ಪುಡಿಗೈದಿವೆ. ಮರಿಯಾನೆ ಸಹಿತ ನಾಲ್ಕು ಕಾಡಾನೆಗಳು ದಾಳಿ ಮಾಡಿರುವ ಶಂಕೆ ವ್ಯಕ್ತವಾಗಿದೆ.

Related posts

ತಾಲೂಕಿನಲ್ಲಿ ಮುಂದುವರಿದ ಬೆಟ್ಟಿಂಗ್ ಭರಾಟೆ

Suddi Udaya

ಮದ್ದಡ್ಕ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆ ಶ್ರೀ ಮೂರ್ತಿಲ್ಲಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ರಾಘವ ಶೆಟ್ಟಿ, ಕಾರ್ಯದರ್ಶಿಯಾಗಿ ಬಾಬು ಪೂಜಾರಿ ಆಯ್ಕೆ

Suddi Udaya

ವೇಣೂರು ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಶ್ರೀ ಕ್ಷೇತ್ರ ಮಂಗಳ ಗಿರಿಯಲ್ಲಿ ಸಂಭ್ರಮದ ನಾಗರಪಂಚಮಿ

Suddi Udaya
error: Content is protected !!