July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶೃಂಗಾರ್ ಜ್ಯುವೆಲ್ಲರ್ಸ್ ಗೆ 25ರ ಸಂಭ್ರಮ; ಆಕರ್ಷಕ ದೀಪಾವಳಿ ಆಫರ್

ಬೆಳ್ತಂಗಡಿ: ನಾಡಿನಲ್ಲಿ ಚಿನ್ನಾಭರಣಗಳ ವ್ಯಾಪರದೊಂದಿಗೆ ಜನಮನಗಳಿಸಿರುವ ಬೆಳ್ತಂಗಡಿಯ ಶೃಂಗಾರ್ ಜ್ಯುವೆಲ್ರ‍್ಸ್ಗೆ ೨೫ರ ಸಂಭ್ರಮದಲ್ಲಿದ್ದು ದೀಪಾವಳಿ ಹಬ್ಬದ ಪ್ರಯುಕ್ತ ಚಿನ್ನಾಭರಣಗಳ ಮೇಲೆ ಅ.೧೫ರಿಂದ ನ.೮ರವರೆಗೆ ಆಕರ್ಷಕ ಆಫರ್ ನೀಡಿದೆ.

ಪ್ರತಿ 10 ಗ್ರಾಂ ಚಿನ್ನಾಭರಣಗಳ ಮೇಲೆ ರೂ.2500 ಫ್ಲಾಟ್ ಡಿಸ್ಕೌಂಟ್, 25 ದಿನ 25 ಚಿನ್ನದ ನಾಣ್ಯ ಗೆಲ್ಲುವ ಸುಮಧುರ ಅವಕಾಶ ರೂ.25 ಸಾವಿರ ಮೇಲ್ಪಟ್ಟ ಚಿನ್ನಾಭರಣ ಖರೀದಿಯ ಮೇಲೆ ಲಕ್ಕಿ ಡ್ರಾ ಕೂಪಾನ್ ಪಡೆಯಲು ಅವಕಾಶವಿದೆ. ಪ್ರತೀ ಬೆಳ್ಳಿ, ಆಭರಣ, ಪೂಜಾ ಸಾಮಾಗ್ರಿಗಳ ಖರೀದಿಯ ಮೇಲೆ ರೂ.3 ಸಾವಿರ ಫ್ಲಾಟ್ ಡಿಸ್ಕೌಂಟ್ ನೀಡಲಾಗಿದ್ದು, ಯಾವುದೇ ಹಳೆಯ 916 ಹಾಲ್ ಮಾರ್ಕ್ ಚಿನ್ನಾಭರಣಗಳ ವಿನಿಮಯಕ್ಕೆ ಶೇ.100% ಬೆಲೆ ಪಡೆಯಿರಿ, ಪ್ರತೀ 20 ಗ್ರಾಂ ಚಿನ್ನಾಭರಣಗಳ ಖರೀದಿಯ ಮೇಲೆ ಉಚಿತವಾಗಿ ಬೆಳ್ಳಿ ನಾಣ್ಯ ಪಡೆಯಲು ಬೆಳ್ತಂಗಡಿಯ ಮುಖ್ಯರಸ್ತೆ ಗೋಕುಲ್ ಆರ್ಕೇಡ್‌ನಲ್ಲಿರುವ ಶೃಂಗಾರ್ ಜ್ಯುವೆಲ್ಲರ್ಸ್ ಗೆ ಭೇಟಿ ನೀಡಿ ನಿಮ್ಮ ಬಂಗಾರ ಖರೀದಿಸಿ ಎಂದು ಪ್ರಕಟಣೆ ತಿಳಿಸಿದೆ.

Related posts

ಅಳದಂಗಡಿ ದೈಲ ಮರಿಯಣ್ ಡಿಸೋಜ ನಿವಾಸಕ್ಕೆ ಸ್ಪೀಕರ್ ಯು ಟಿ ಖಾದರ್ ಭೇಟಿ

Suddi Udaya

ಕಡಿರುದ್ಯಾವರ: ಕೆ. ಎನ್. ಭಟ್ ಶಿರಾಡಿಪಾಲ್ ಜನ್ಮ ಶತಮಾನೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಯುವಮೋರ್ಚಾ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

Suddi Udaya

ವೇಣೂರು: ‘ಮಿನ್ಹಾಜುಲ್ ಹುದಾ’ ವತಿಯಿಂದ ಉಚಿತ ವಿವಾಹ

Suddi Udaya

ಉಜಿರೆ: ಪೇಂಟಿಂಗ್ ಮಾಡುವಾಗ ಬಿದ್ದು ಗಾಯಗೊಂಡಿದ್ದ ಪ್ರಮೋದ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಅಸ್ಸಯ್ಯದ್ ಕೂರತ್ ತಂಙಳ್ ನಿಧನಕ್ಕೆ ಅಬ್ದುಲ್ ಕರೀಮ್ ಗೇರುಕಟ್ಟೆ ಸಂತಾಪ

Suddi Udaya
error: Content is protected !!