July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅ. 24: ಕೊಕ್ಕಡ ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ ನೂತನ ಕಟ್ಟಡದ ಶಿಲಾನ್ಯಾಸ

ಕೊಕ್ಕಡ: ಸೌತಡ್ಕ ‘ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್’, ಇದರ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ . ಅ. 24 ರಂದು ನಡೆಯಲಿದೆ.

ಅಧ್ಯಕ್ಷತೆಯನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ರವರು ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಮಂಗಳೂರು MRG ಗ್ರೂಪ್ ಚೇರ್‌ಮೆನ್ ಕೆ. ಪ್ರಕಾಶ್ ಶೆಟ್ಟಿ, ದ.ಕ ಸಂಸದರು ಕ್ಯಾಪ್ಟನ್ ಬ್ರಿಜೇಶ್ ಚೌಟ, ಮಾಜಿ ಸಚಿವ ಹಾಗೂ ಉಡುಪಿ ಸಂಸದರು ಕೋಟ ಶ್ರೀನಿವಾಸ ಪೂಜಾರಿ , ಶಾಸಕ ಹರೀಶ್ ಪೂಂಜ ಭಾಗವಹಿಸಲಿದ್ದಾರೆ.

ಕಾರ್ಕಳ ಶಾಸಕ ಸುನಿಲ್ ಕುಮಾರ್, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರು, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ , ಮೂಡಬಿದ್ರಿ ಶಾಸಕ ಉಮಾನಾಥ ಎ. ಕೋಟ್ಯಾನ್, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ‍ ಹಾಗೂ ಇತರರ ಗಣ್ಯರು ಗೌರವ ಉಪಸ್ಥಿತಿರಿರುವರು.

Related posts

ಉಜಿರೆ ಎರ್ನೋಡಿಯಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವಕ್ಕೆ ನವಶಕ್ತಿ ಶಶಿಧರ ಶೆಟ್ಟಿ ಬರೋಡ ಭೇಟಿ

Suddi Udaya

ನೆರಿಯ ಬಯಲು ಬಸ್ತಿ ಆವರಣ ಗೋಡೆ ಕುಸಿತ : ಸ್ಥಳಕ್ಕೆ ಭೇಟಿ ನೀಡಿದ ಗ್ರಾ. ಪಂ. ಆಡಳಿತ ಹಾಗೂ ಕಂದಾಯ ಅಧಿಕಾರಿಗಳು

Suddi Udaya

ಅಶಕ್ತರ ಪಾಲಿನ ಆಶಾಕಿರಣ ದೀಪಕ್ ಜಿ. ಮಂಗಳೂರು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಆಯ್ಕೆ

Suddi Udaya

ಗೇರುಕಟ್ಟೆ: ರಿಕ್ಷಾ ಚಾಲಕ ಎಂ.ಕೆ. ಶರೀಪುದ್ದೀನ್ ನಿಧನ

Suddi Udaya

ಮಿತ್ತಬಾಗಿಲು: ತೋಟಕ್ಕೆ ನುಗ್ಗಿದ ಆನೆ; ಅಪಾರ ಕೃಷಿ ಹಾನಿ

Suddi Udaya
error: Content is protected !!