23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಕ್ಕಿಂಜೆ : ಬೀಟಿಗೆ ಹಯಾತುಲ್ ಇಸ್ಲಾಂ ಮದರಸದ ನೂತನ ಅಧ್ಯಕ್ಷರಾಗಿ ಅಬ್ದುಲ್ ಖಾದರ್, ಪ್ರಧಾನ ಕಾರ್ಯದರ್ಶಿಯಾಗಿ ನಾಸಿರ್ ಡಿ.ಕೆ


ಕಕ್ಕಿಂಜೆ ಹಯಾತುಲ್ ಇಸ್ಲಾಂ ಮದರಸ ಬೀಟಿಗೆ ಇದರ ವಾರ್ಷಿಕ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆಯು ಅ. 16ರಂದು ಮದರಸಾ ಸಭಾಂಗಣದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಅಬ್ದುಲ್ ಖಾದರ್, ಪ್ರಧಾನ ಕಾರ್ಯದರ್ಶಿಯಾಗಿ ನಾಸಿರ್ ಡಿ.ಕೆ ಆಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ಇಸ್ಮಾಯಿಲ್, ಉಪಾಧ್ಯಕ್ಷ ರಾಗಿ ಲತೀಫ್ ಡಿ.ಕೆ, ಜೊತೆ ಕಾರ್ಯದರ್ಶಿಯಾಗಿ ಅಹಮ್ಮದ್ ಕಬೀರ್ ಬೀಟಿಗೆ , ಕೋಶಾಧಿಕಾರಿಯಾಗಿ ಮುಹಮ್ಮದ್ ತೌಸೀಫ್ ಆಯ್ಕೆಯಾಗಿದ್ದಾರೆ.

ವಾರ್ಷಿಕ ಮಹಾಸಭೆಯು 16/10/2025 ರಂದು ಅಹ್ಮದ್ ಕುಂಞಿ ಮುಸ್ಲಿಯಾರ್ ಇವರ ದುವಾ ದೊಂದಿಗೆ ಆರಂಭವಾಯಿತು , ಮದರಸ ಉಸ್ತಾದರಾದ ಅಬೂಬಕ್ಕರ್ ಮುಸ್ಲಿಯಾರ್ ಉಪಸ್ಥಿತರಿದ್ದರು

Related posts

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ವತಿಯಿ೦ದ ರಾಜ್ಯ ಮಹಿಳಾಗೋಷ್ಠಿ

Suddi Udaya

ಮಹಿಳಾ ಮೀಸಲಾತಿಗೆ ತಡೆಯೊಡ್ಡಿದ ಕಾಂಗ್ರೆಸ್ ನ ಕೃತ್ಯ ಪ್ರಜಾಪ್ರಭುತ್ವಕ್ಕೆ ಮಸಿ ಬಳಿದಂತಾಗಿದೆ: ಹರೀಶ್ ಪೂಂಜ

Suddi Udaya

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ರೈತ ರತ್ನ” ಗೌರವ ಪ್ರಶಸ್ತಿ ಪ್ರದಾನ

Suddi Udaya

ಬಚ್ಚಿರೆ ಬಜ್ಜೈ ವಾಟ್ಸಾಪ್ ಗ್ರೂಪ್ ಸ್ನೇಹ ಸಮ್ಮಿಲನ

Suddi Udaya

ಗುರುವಾಯನಕೆರೆ – ಉಪ್ಪಿನಂಗಡಿ ಮುಖ್ಯ ರಸ್ತೆಯ ಕುಲಾಲ ಮಂದಿರದ ಬಳಿ ಬೃಹತ್ ಮರಗಳು ರಸ್ತೆಯ ಅಂಚಿನಲ್ಲಿದ್ದು ತೆರವುಗೊಳಿಸುವಂತೆ ಹರೀಶ್ ಕಾರಿಂಜ ಒತ್ತಾಯ

Suddi Udaya

ಸುಲ್ಕೇರಿಮೊಗ್ರು: ಭಾರಿ ಮಳೆಗೆ ಮನೆಯ ಕಂಪೌಂಡ್ ಕುಸಿತ

Suddi Udaya
error: Content is protected !!