September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಶಾಂತಿವನ ಟ್ರಸ್ಟ್‌ನ ವತಿಯಿಂದ ಸುಪ್ರಿಯಾ ಹರ್ಷೇಂದ್ರ ಕುಮಾರ್ ಅವರಿಗೆ ಸನ್ಮಾನ

ಬೆಳ್ತಂಗಡಿ : ಬೆಂಗಳೂರಿನ ಸೈಂಟ್ ಜೋಸೆಫ್ ವಿಶ್ವ ವಿದ್ಯಾಲಯದಲ್ಲಿ ಆರ್ಕಿಡ್ ಸೊಸೈಟಿ ಆಫ್ ಕರ್ನಾಟಕ ಹಾಗೂ ಇಂಡೋ ಅಮೆರಿಕನ್ ಹೈಬ್ರಿಡ್ ಸೀಡ್ಸ್ ಆಯೋಜಿಸಿದ್ದ ಆರ್ಕಿಡ್ ಪ್ರದರ್ಶನದ ಪ್ಯಾಫಿಯೋಪೆಡಿಲಮ್ ಆರ್ಕಿಡ್ ವಿಭಾಗದಲ್ಲಿ ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳನ್ನು ಪಡೆದ ಶ್ರೀಕ್ಷೇತ್ರ ಧರ್ಮಸ್ಥಳದ ಸುಪ್ರಿಯಾ ಹರ್ಷೇಂದ್ರ ಕುಮಾ‌ರ್ ಅವರನ್ನು ಧರ್ಮಸ್ಥಳ ಶಾಂತಿವನ ಟ್ರಸ್ಟ್‌ನ ವತಿಯಿಂದ ಕಾರ್ಯದರ್ಶಿ ಬಿ. ಸೀತಾರಾಮ ತೋಳ್ಪಾಡಿತ್ತಾಯ ಅವರು ಗೌರವಿಸಿದರು.

ಈ ಸಂದರ್ಭದಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ। ಐ. ಶಶಿಕಾಂತ್ ಜೈನ್, ಧರ್ಮಸ್ಥಳದ ಶಾಂತಿವನ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ। ಶಿವಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.

Related posts

ಪೆರಿಂಜೆಯಿಂದ ನಡ್ತಿಕಲ್ಲುವರೆಗೆ ರಸ್ತೆ ಬದಿಯ ಸ್ವಚ್ಚತಾ ಕಾರ್ಯಕ್ರಮ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಪಾಲಕರ ಸಭೆ

Suddi Udaya

ಕೊಕ್ಕಡ : ಮಾಜಿ ಸೈನಿಕ ಪದ್ಮಯ್ಯ ಗೌಡ ನಿಧನ

Suddi Udaya

ಕನ್ಯಾಡಿ ll ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ಅಂಡಿಂಜೆಯಲ್ಲಿ ಭಟ್ಸ್ ಮೆಡಿಕಲ್ ಶುಭಾರಂಭ

Suddi Udaya

ಶಿರ್ಲಾಲು: ಬಸ್ಸ್ ಚಾಲಕ, ಯುವಕ ಶಶಿಧರ ದೇವಾಡಿಗ ನಿಧನ

Suddi Udaya
error: Content is protected !!