25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆಟ್ ಬಾಲ್: ಎಸ್.ಡಿ.ಎಂ. ಅನುದಾನಿತ ಸೆಕೆಂಡರಿ ಶಾಲೆ ಬಾಲಕರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

ಉಜಿರೆ ಶ್ರೀ ಧ ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ದ.ಕ. ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ (ಆಡಳಿತ) ಹಾಗೂ ಬೆಳ್ತಂಗಡಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಹಯೋಗದೊಂದಿಗೆ ಅ.16ರಂದು ನಡೆದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಬಾಲಕ ಬಾಲಕಿಯರ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ಶಾಲೆಯ 17ರ ವಯೋಮಾನದ ಬಾಲಕರ ತಂಡವು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ.

ವಿಜೇತರನ್ನು ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿದರು

Related posts

ಶ್ರೀ ಧ.ಮಂ.ಅ.ಹಿ ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ವೇಣೂರು ಜುಮಾ ಮಸೀದಿಯಲ್ಲಿ 75ನೇ ಗಣರಾಜೋತ್ಸವ ದಿನಾಚರಣೆ

Suddi Udaya

ಲಾಯಿಲ: ಕುಂಟಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸ ನೂತನ ಕಟ್ಟಡ ಉದ್ಘಾಟನೆ

Suddi Udaya

ಎ.13-22: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಎ.25 : ಭದ್ರಕಾಳಿ ದೇವಿಯ ಪ್ರತಿಷ್ಠಾ ಮಹೋತ್ಸವ

Suddi Udaya

ಚಾರ್ಮಾಡಿ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಪುದುವೆಟ್ಟು ಗ್ರಾಮ ಸಭೆ: ಕಂದಾಯ ಇಲಾಖೆಯ ಅಧಿಕಾರಿಗಳ ಗೈರು, ಗ್ರಾಮಸ್ಥರು ಅಕ್ರೋಶ

Suddi Udaya
error: Content is protected !!