24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಕಾಶ್ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಕಾಶೋತ್ಸವ

ಬೆಳ್ತಂಗಡಿ: ಬೆಳ್ತಂಗಡಿ ಹಾಗೂ ಉಜಿರೆ ಪ್ರಕಾಶ್ ಎಲೆಕ್ಟ್ರಾನಿಕ್ಸ್ ನಲ್ಲಿ ಅ.16ರಿಂದ ಅ.31ವರೆಗೆ ಗೃಹೋಪಯೋಗಿ ವಸ್ತುಗಳ ದೀಪಾವಳಿ ಪ್ರಕಾಶೋತ್ಸವ ನಡೆಯಲಿದೆ. ಎಲೆಕ್ಟ್ರಾನಿಕ್ಸ್ನಲ್ಲಿ ಟೆಕ್ ಮ್ಯಾಜಿಕ್, ಹೋಂ ಅಪ್ಲಾಯನ್ಸ್ನಲ್ಲಿ ಸ್ಮಾರ್ಟ್ ಕಂಫರ್ಟ್, ಫರ್ನಿಚರ್‌ನಲ್ಲಿ ಫ್ರೆಶ್‌ಲುಕ್ ಸಹಿತ ನಾನಾ ವಸ್ತುಗಳು ಅತ್ಯಂತ ಕಡಿಮೆ ಬೆಲೆಯೊಂದಿಗೆ ಜಿಎಸ್‌ಟಿ ಉಳಿತಾಯದ ಆಕರ್ಷಕ ಆಫರ್, ಉಡುಗೊರೆ, ವಿನಿಮಯ ಕೊಡುಗೆ, ಹೆಚ್ಚವರಿ ವಾರೆಂಟಿ ವಸ್ತುಗಳ ಉಳಿತಾಯದ ಆಕರ್ಷಕ ಆಫರ್‌ನ್ನು ಪಡೆಯಲು

ಗುರುವಾಯನಕೆರೆ-ಬೆಳ್ತಂಗಡಿ ರಸ್ತೆಯ ಅಭಯ ಆಸ್ಪತ್ರೆ ಬಳಿವಿರುವ ಎಸ್.ಎಸ್. ಕಂಫರ್ಟ್ ಹಾಗೂ ಉಜಿರೆ ಎಸ್‌ಡಿಎಂ ಕಾಲೇಜು ಹತ್ತಿರದ ನಿಸರ್ಗ ಕಂಫಟ್‌ರ್ನಲ್ಲಿರುವ ಪ್ರಕಾಶ್ ಎಲೆಕ್ಟ್ರಾನಿಕ್ಸ್ & ಫರ್ನಿರ‍್ಸ್ ದೀಪಾವಳಿ ಪ್ರಕಾಶೋತ್ಸವದಲ್ಲಿ ನಿಮ್ಮ ವಸ್ತುಗಳನ್ನು ಖರೀದಿಸಿ. ಹಬ್ಬದ ಪ್ರಯುಕ್ತ ಅ.19 ರಂದು ಭಾನುವಾರವು ಮಳಿಗೆ ತೆರೆದಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

Related posts

ಡಿ.12: ವಿದ್ಯುತ್ ನಿಲುಗಡೆ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ

Suddi Udaya

ಮೊಗ್ರು: ಮುಗೇರಡ್ಕ ದೈವಸ್ಥಾನದ ವತಿಯಿಂದ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಶಿಶುಮಂದಿರಕ್ಕೆ ಸ್ಮಾರ್ಟ್ ಎಲ್.ಇ.ಡಿ ಟಿವಿ ಕೊಡುಗೆ

Suddi Udaya

ಮೈಸೂರಿನಲ್ಲಿ ಬಾಲಕಿಯರ ವಿಭಾಗದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ: ಜಿದ್ದಾಜಿದ್ದಿನ ಪಂದ್ಯಾವಳಿಯಲ್ಲಿ ಸತತ 9ನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬಂದಾರು ಶಾಲೆ

Suddi Udaya

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರವರು ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ, ಸೌತಡ್ಕ ಮಹಾಗಣಪತಿ ದೇವಸ್ಥಾನ ಹಾಗೂ ಕಾವು ತ್ರಿಗುಣಾತ್ಮಿಕ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ

Suddi Udaya

ನ್ಯಾಯತರ್ಫು: ಅಬ್ದುಲ್ ರಹಿಮಾನ್ ರವರ ಮನೆಗೆ ಸಿಡಿಲು ಬಡಿದು ಭಾಗಶಃ ಹಾನಿ

Suddi Udaya
error: Content is protected !!