22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಶಾಂತಿವನ ಟ್ರಸ್ಟ್‌ನ ವತಿಯಿಂದ ಸುಪ್ರಿಯಾ ಹರ್ಷೇಂದ್ರ ಕುಮಾರ್ ಅವರಿಗೆ ಸನ್ಮಾನ

ಬೆಳ್ತಂಗಡಿ : ಬೆಂಗಳೂರಿನ ಸೈಂಟ್ ಜೋಸೆಫ್ ವಿಶ್ವ ವಿದ್ಯಾಲಯದಲ್ಲಿ ಆರ್ಕಿಡ್ ಸೊಸೈಟಿ ಆಫ್ ಕರ್ನಾಟಕ ಹಾಗೂ ಇಂಡೋ ಅಮೆರಿಕನ್ ಹೈಬ್ರಿಡ್ ಸೀಡ್ಸ್ ಆಯೋಜಿಸಿದ್ದ ಆರ್ಕಿಡ್ ಪ್ರದರ್ಶನದ ಪ್ಯಾಫಿಯೋಪೆಡಿಲಮ್ ಆರ್ಕಿಡ್ ವಿಭಾಗದಲ್ಲಿ ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳನ್ನು ಪಡೆದ ಶ್ರೀಕ್ಷೇತ್ರ ಧರ್ಮಸ್ಥಳದ ಸುಪ್ರಿಯಾ ಹರ್ಷೇಂದ್ರ ಕುಮಾ‌ರ್ ಅವರನ್ನು ಧರ್ಮಸ್ಥಳ ಶಾಂತಿವನ ಟ್ರಸ್ಟ್‌ನ ವತಿಯಿಂದ ಕಾರ್ಯದರ್ಶಿ ಬಿ. ಸೀತಾರಾಮ ತೋಳ್ಪಾಡಿತ್ತಾಯ ಅವರು ಗೌರವಿಸಿದರು.

ಈ ಸಂದರ್ಭದಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ। ಐ. ಶಶಿಕಾಂತ್ ಜೈನ್, ಧರ್ಮಸ್ಥಳದ ಶಾಂತಿವನ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ। ಶಿವಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.

Related posts

ಎಸ್.ವೈ.ಎಸ್ ಬೆಳ್ತಂಗಡಿ ಝೋನ್ ಕೌನ್ಸಿಲರ್ಸ್ ಕಾoಕ್ಲೇವ್

Suddi Udaya

ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ

Suddi Udaya

ಮದ್ದಡ್ಕದಲ್ಲಿ ನ್ಯಾಯಬೆಲೆ ಅಂಗಡಿ ಶುಭಾರಂಭ

Suddi Udaya

ಪರೀಕ ‘ ಸೌಖ್ಯವನ’ ದಲ್ಲಿ ಸ್ವಾತಂತ್ರ್ಯ ದಿನಾಚರಣೆ:

Suddi Udaya

ವೇಣೂರು: ನೂರುಲ್ ಹುಧಾ ಮಸೀದಿಯ ಸಿಬ್ಬಂದಿ ನಝೀರ್ ಹನೀಫಿರವರಿಗೆ ಉಮ್ರಾ ಯಾತ್ರೆಗೆ ಬಿಳ್ಕೋಡುಗೆ

Suddi Udaya

ಸುಳ್ಯ ನಗರ ಪಂಚಾಯಿತಿ ಮುಖ್ಯಾಧಿಕಾರಿ ಎಂ.ಎಚ್‌. ಸುಧಾಕರ್ ವರ್ಗಾವಣೆ

Suddi Udaya
error: Content is protected !!