23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆಟ್ ಬಾಲ್: ಎಸ್.ಡಿ.ಎಂ. ಅನುದಾನಿತ ಸೆಕೆಂಡರಿ ಶಾಲೆ ಬಾಲಕರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

ಉಜಿರೆ ಶ್ರೀ ಧ ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ದ.ಕ. ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ (ಆಡಳಿತ) ಹಾಗೂ ಬೆಳ್ತಂಗಡಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಹಯೋಗದೊಂದಿಗೆ ಅ.16ರಂದು ನಡೆದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಬಾಲಕ ಬಾಲಕಿಯರ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ಶಾಲೆಯ 17ರ ವಯೋಮಾನದ ಬಾಲಕರ ತಂಡವು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ.

ವಿಜೇತರನ್ನು ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿದರು

Related posts

ಮಚ್ಚಿನ ಮೂಲ್ಯರ ಯಾನೆ ಕುಂಬಾರರ ಮಹಿಳಾ ಸಂಘದಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ: ‘ಶ್ರೀರಾಮದರ್ಶನ’ ಯಕ್ಷಗಾನ ತಾಳಮದ್ದಳೆ

Suddi Udaya

ನಿಡ್ಲೆ ಬೂತ್ ಗೆ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಭೇಟಿ

Suddi Udaya

ರಾಷ್ಟ್ರಮಟ್ಟದ ಸಾಂಸ್ಕೃತಿಕ ಸ್ಪರ್ಧೆ‌’ಸುವರ್ಣ ಸಿರಿ 2025′: ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಪ್ರಶಸ್ತಿ.

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧದ ಅಪಪ್ರಚಾರ ಖಂಡಿಸಿ ಸೂಕ್ತ ಕ್ರಮಕ್ಕೆ ಬೆಳ್ತಂಗಡಿ ತಾಲೂಕು ನಾಗರಿಕ ಹಿತರಕ್ಷಣಾ ವೇದಿಕೆಯಿಂದ ತಹಶೀಲ್ದಾರ್, ವಿಶೇಷ ತನಿಖಾದಳಕ್ಕೆ, ಬೆಳ್ತಂಗಡಿ ಠಾಣಾಧಿಕಾರಿಗಳಿಗೆ ಮನವಿ ಸಲ್ಲಿಕೆ

Suddi Udaya

ಕೊಯ್ಯೂರು: ಪ್ರಗತಿಪರ ಕೃಷಿಕ ಲಿಂಗಪ್ಪ ಗೌಡ ಬಜಿಲ ನಿಧನ

Suddi Udaya

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya
error: Content is protected !!