September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಕಾಶ್ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಕಾಶೋತ್ಸವ

ಬೆಳ್ತಂಗಡಿ: ಬೆಳ್ತಂಗಡಿ ಹಾಗೂ ಉಜಿರೆ ಪ್ರಕಾಶ್ ಎಲೆಕ್ಟ್ರಾನಿಕ್ಸ್ ನಲ್ಲಿ ಅ.16ರಿಂದ ಅ.31ವರೆಗೆ ಗೃಹೋಪಯೋಗಿ ವಸ್ತುಗಳ ದೀಪಾವಳಿ ಪ್ರಕಾಶೋತ್ಸವ ನಡೆಯಲಿದೆ. ಎಲೆಕ್ಟ್ರಾನಿಕ್ಸ್ನಲ್ಲಿ ಟೆಕ್ ಮ್ಯಾಜಿಕ್, ಹೋಂ ಅಪ್ಲಾಯನ್ಸ್ನಲ್ಲಿ ಸ್ಮಾರ್ಟ್ ಕಂಫರ್ಟ್, ಫರ್ನಿಚರ್‌ನಲ್ಲಿ ಫ್ರೆಶ್‌ಲುಕ್ ಸಹಿತ ನಾನಾ ವಸ್ತುಗಳು ಅತ್ಯಂತ ಕಡಿಮೆ ಬೆಲೆಯೊಂದಿಗೆ ಜಿಎಸ್‌ಟಿ ಉಳಿತಾಯದ ಆಕರ್ಷಕ ಆಫರ್, ಉಡುಗೊರೆ, ವಿನಿಮಯ ಕೊಡುಗೆ, ಹೆಚ್ಚವರಿ ವಾರೆಂಟಿ ವಸ್ತುಗಳ ಉಳಿತಾಯದ ಆಕರ್ಷಕ ಆಫರ್‌ನ್ನು ಪಡೆಯಲು

ಗುರುವಾಯನಕೆರೆ-ಬೆಳ್ತಂಗಡಿ ರಸ್ತೆಯ ಅಭಯ ಆಸ್ಪತ್ರೆ ಬಳಿವಿರುವ ಎಸ್.ಎಸ್. ಕಂಫರ್ಟ್ ಹಾಗೂ ಉಜಿರೆ ಎಸ್‌ಡಿಎಂ ಕಾಲೇಜು ಹತ್ತಿರದ ನಿಸರ್ಗ ಕಂಫಟ್‌ರ್ನಲ್ಲಿರುವ ಪ್ರಕಾಶ್ ಎಲೆಕ್ಟ್ರಾನಿಕ್ಸ್ & ಫರ್ನಿರ‍್ಸ್ ದೀಪಾವಳಿ ಪ್ರಕಾಶೋತ್ಸವದಲ್ಲಿ ನಿಮ್ಮ ವಸ್ತುಗಳನ್ನು ಖರೀದಿಸಿ. ಹಬ್ಬದ ಪ್ರಯುಕ್ತ ಅ.19 ರಂದು ಭಾನುವಾರವು ಮಳಿಗೆ ತೆರೆದಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

Related posts

ಶಿಬರಾಜೆ ಪಾದೆ ಕುಶಾನಿ ರವರ ಹುಟ್ಟುಹಬ್ಬದ ಪ್ರಯುಕ್ತ ಅಂಗನವಾಡಿಗೆ ಚಾಪೆ ಕೊಡುಗೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಜೂನಿಯರ್ ಜೆಸಿ ವಿಭಾಗಕ್ಕೆ ಯುವ ಪುರಸ್ಕಾರ ಪ್ರಶಸ್ತಿ

Suddi Udaya

ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಸಮಸ್ಯೆ

Suddi Udaya

ಲಯನ್ಸ್ ಫೌಂಡೇಶನ್ ವತಿಯಿಂದ ಬೆಳ್ತಂಗಡಿ ಲಯನ್ಸ್ ಭವನ ನಿರ್ಮಾಣಕ್ಕೆ ಬಿಡುಗಡೆಗೊಂಡ ರೂ. 5 ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಉತ್ಸವ, ಭಜನಾ ಸಂಕೀರ್ತನೆ ಉದ್ಘಾಟನೆ

Suddi Udaya

ಬೈಕ್ ಅಪಘಾತ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಅಶೋಕ ಕುಮಾರ್ ನಿಧನ

Suddi Udaya
error: Content is protected !!